ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ

ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ

Suvarna News   | Asianet News
Published : Nov 12, 2021, 01:24 PM ISTUpdated : Nov 12, 2021, 02:05 PM IST

ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯದಲ್ಲಿ ವಿವಿಧ ಬೆಳವಣಿಗೆಗಳಾಗುತ್ತಿದೆ.  ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗುತ್ತಿದೆ. ಹಾಲಿ ಎಂಎಲ್‌ಸಿ ಸಂದೇಶ್ ನಾಗರಾಜ್ ಜೆಡಿಎಸ್‌ಗೆ ಗುಡ್ ಬೈ ಹೇಳುತ್ತಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿ ಸೇರಲು ಸಂದೇಶ್ ನಾಗರಾಜ್ ನಿರ್ಧಾರ ಮಾಡಿದ್ದಾರೆ. 

ಮೂರು ವರ್ಷಗಳಿಂದ ಮಾನಸಿಕವಾಗಿ ಬಿಜೆಪಿಯಲ್ಲಿ ಇದ್ದೇನೆ. ಜೆಡಿಎಸ್ ನಾಯಕರ ಜೊತೆಗೆ ಸಂಪರ್ಕದಲ್ಲಿಯೂ ಇಲ್ಲ ಎಂದಿದ್ದಾರೆ. ಅಲ್ಲದೇ  ಜೆಡಿಎಸ್ ಮುಖಂಡ ಕುಮಾರಸ್ವಾಮಿಗೆ ನನ್ನ ಅಗತ್ಯ ಇದ್ದಂತೆ ಇಲ್ಲ. ಅಗತ್ಯವಿಲ್ಲದ ಕಡೆ ನಾನು ಯಾಕೆ ಇರಬೇಕು ಎಂದು ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.  ಅಲ್ಲದೇ ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.  

ಮೈಸೂರು (ನ.12):  ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ  ಘೋಷಣೆಯಾಗಿದೆ. ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯದಲ್ಲಿ ವಿವಿಧ ಬೆಳವಣಿಗೆಳು  ಆಗುತ್ತಿದೆ.  ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗುತ್ತಿದೆ. ಹಾಲಿ ಎಂಎಲ್‌ಸಿ ಸಂದೇಶ್ ನಾಗರಾಜ್ ಜೆಡಿಎಸ್‌ಗೆ ಗುಡ್ ಬೈ ಹೇಳುತ್ತಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿ ಸೇರಲು ಸಂದೇಶ್ ನಾಗರಾಜ್ ನಿರ್ಧಾರ ಮಾಡಿದ್ದಾರೆ. 

Mysuru ಸಂದೇಶ್‌, ಧರ್ಮಸೇನಗೆ 3 ಬಾರಿ ಟಿಕೆಟ್‌ ಸಿಗುವುದೇ?

ಮೂರು ವರ್ಷಗಳಿಂದ ಮಾನಸಿಕವಾಗಿ ಬಿಜೆಪಿಯಲ್ಲಿ ಇದ್ದೇನೆ. ಜೆಡಿಎಸ್ ನಾಯಕರ ಜೊತೆಗೆ ಸಂಪರ್ಕದಲ್ಲಿಯೂ ಇಲ್ಲ ಎಂದಿದ್ದಾರೆ. ಅಲ್ಲದೇ  ಜೆಡಿಎಸ್ ಮುಖಂಡ ಕುಮಾರಸ್ವಾಮಿಗೆ ನನ್ನ ಅಗತ್ಯ ಇದ್ದಂತೆ ಇಲ್ಲ. ಅಗತ್ಯವಿಲ್ಲದ ಕಡೆ ನಾನು ಯಾಕೆ ಇರಬೇಕು ಎಂದು ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.  ಇನ್ನು ನಾನು ಬಿಜೆಪಿಗೆ ಬೆಂಬಲ ನೀಡುತ್ತಾ ಬಂದಿದ್ದೇ, ಅಲ್ಲದೇ ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವೂ ತಮಗೆ ಇದೆ ಎಂದು ಸಂದೇಶ್ ನಾಗರಾಜ್ ಹೇಳಿದ್ದಾರೆ.  

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more