ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ

ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ

Suvarna News   | Asianet News
Published : Nov 12, 2021, 01:24 PM ISTUpdated : Nov 12, 2021, 02:05 PM IST

ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯದಲ್ಲಿ ವಿವಿಧ ಬೆಳವಣಿಗೆಗಳಾಗುತ್ತಿದೆ.  ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗುತ್ತಿದೆ. ಹಾಲಿ ಎಂಎಲ್‌ಸಿ ಸಂದೇಶ್ ನಾಗರಾಜ್ ಜೆಡಿಎಸ್‌ಗೆ ಗುಡ್ ಬೈ ಹೇಳುತ್ತಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿ ಸೇರಲು ಸಂದೇಶ್ ನಾಗರಾಜ್ ನಿರ್ಧಾರ ಮಾಡಿದ್ದಾರೆ. 

ಮೂರು ವರ್ಷಗಳಿಂದ ಮಾನಸಿಕವಾಗಿ ಬಿಜೆಪಿಯಲ್ಲಿ ಇದ್ದೇನೆ. ಜೆಡಿಎಸ್ ನಾಯಕರ ಜೊತೆಗೆ ಸಂಪರ್ಕದಲ್ಲಿಯೂ ಇಲ್ಲ ಎಂದಿದ್ದಾರೆ. ಅಲ್ಲದೇ  ಜೆಡಿಎಸ್ ಮುಖಂಡ ಕುಮಾರಸ್ವಾಮಿಗೆ ನನ್ನ ಅಗತ್ಯ ಇದ್ದಂತೆ ಇಲ್ಲ. ಅಗತ್ಯವಿಲ್ಲದ ಕಡೆ ನಾನು ಯಾಕೆ ಇರಬೇಕು ಎಂದು ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.  ಅಲ್ಲದೇ ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.  

ಮೈಸೂರು (ನ.12):  ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ  ಘೋಷಣೆಯಾಗಿದೆ. ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯದಲ್ಲಿ ವಿವಿಧ ಬೆಳವಣಿಗೆಳು  ಆಗುತ್ತಿದೆ.  ಮೈಸೂರು ಭಾಗದಲ್ಲಿ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗುತ್ತಿದೆ. ಹಾಲಿ ಎಂಎಲ್‌ಸಿ ಸಂದೇಶ್ ನಾಗರಾಜ್ ಜೆಡಿಎಸ್‌ಗೆ ಗುಡ್ ಬೈ ಹೇಳುತ್ತಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿ ಸೇರಲು ಸಂದೇಶ್ ನಾಗರಾಜ್ ನಿರ್ಧಾರ ಮಾಡಿದ್ದಾರೆ. 

Mysuru ಸಂದೇಶ್‌, ಧರ್ಮಸೇನಗೆ 3 ಬಾರಿ ಟಿಕೆಟ್‌ ಸಿಗುವುದೇ?

ಮೂರು ವರ್ಷಗಳಿಂದ ಮಾನಸಿಕವಾಗಿ ಬಿಜೆಪಿಯಲ್ಲಿ ಇದ್ದೇನೆ. ಜೆಡಿಎಸ್ ನಾಯಕರ ಜೊತೆಗೆ ಸಂಪರ್ಕದಲ್ಲಿಯೂ ಇಲ್ಲ ಎಂದಿದ್ದಾರೆ. ಅಲ್ಲದೇ  ಜೆಡಿಎಸ್ ಮುಖಂಡ ಕುಮಾರಸ್ವಾಮಿಗೆ ನನ್ನ ಅಗತ್ಯ ಇದ್ದಂತೆ ಇಲ್ಲ. ಅಗತ್ಯವಿಲ್ಲದ ಕಡೆ ನಾನು ಯಾಕೆ ಇರಬೇಕು ಎಂದು ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.  ಇನ್ನು ನಾನು ಬಿಜೆಪಿಗೆ ಬೆಂಬಲ ನೀಡುತ್ತಾ ಬಂದಿದ್ದೇ, ಅಲ್ಲದೇ ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವೂ ತಮಗೆ ಇದೆ ಎಂದು ಸಂದೇಶ್ ನಾಗರಾಜ್ ಹೇಳಿದ್ದಾರೆ.  

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more