ಕಾಂಗ್ರೆಸ್‌ ವಿರುದ್ಧ ಗ್ಯಾರಂಟಿ ಹೋರಾಟಕ್ಕೆ ಜೆಡಿಎಸ್‌ ಸಜ್ಜು: ಲೋಕಸಭೆ ಗೆಲ್ಲಲು ದಳಪತಿಗಳ ಹೊಸ ಅಸ್ತ್ರ

ಕಾಂಗ್ರೆಸ್‌ ವಿರುದ್ಧ ಗ್ಯಾರಂಟಿ ಹೋರಾಟಕ್ಕೆ ಜೆಡಿಎಸ್‌ ಸಜ್ಜು: ಲೋಕಸಭೆ ಗೆಲ್ಲಲು ದಳಪತಿಗಳ ಹೊಸ ಅಸ್ತ್ರ

Published : Jun 02, 2023, 11:20 AM IST

ಸರ್ಕಾರದ ವಿರುದ್ಧ ವಿಪಕ್ಷವಾಗಿ ಮುಗಿಬೀಳುವುದಕ್ಕೆ ಜೆಡಿಎಸ್‌ ಪ್ಲಾನ್‌ ಮಾಡಿದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್‌ ಡ್ಯಾಮೇಜ್‌ಗೆ ಜೆಡಿಎಸ್‌ ರಣತಂತ್ರವನ್ನ ಹೆಣೆಯುತ್ತಿದೆ. ಪ್ರಾಬಲ್ಯ ಕಳೆದಕೊಂಡ ಕಡೆ ಗೆಲ್ಲೋದಕ್ಕೆ ಕುಮಾರಸ್ವಾಮಿ ಅಸ್ತ್ರ ಪ್ರಯೋಗಿಸ್ತಾ ಇದಾರೆ. 

ಬೆಂಗಳೂರು(ಜೂ.02):  ವಿಧಾನಸಭೆಯಲ್ಲಿ ಸೋತ ಜೆಡಿಎಸ್‌ಗೆ ಲೋಕಸಭೆಯೇ ಈಗ ಟಾರ್ಗೆಟ್‌ ಆಗಿದೆ. ರಾಜ್ಯದಲ್ಲಿ ಇಂಪ್ಯಾಕ್ಟ್‌ ಮೂಡಿಸೋದಕ್ಕೆ ದಳಪತಿಗಳು ಮುಂದಾಗಿದ್ದಾರೆ. ಕಾಂಗ್ರೆಸ್‌ನ ಗ್ಯಾರಂಟಿ ಘೋಷಣೆಯೇ ಈಗ ಜೆಡಿಎಸ್‌ನ ಹೊಸ ಅಸ್ತ್ರವಾಗಿದೆ. ಸರ್ಕಾರದ ವಿರುದ್ಧ ವಿಪಕ್ಷವಾಗಿ ಮುಗಿಬೀಳುವುದಕ್ಕೆ ಜೆಡಿಎಸ್‌ ಪ್ಲಾನ್‌ ಮಾಡಿದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್‌ ಡ್ಯಾಮೇಜ್‌ಗೆ ಜೆಡಿಎಸ್‌ ರಣತಂತ್ರವನ್ನ ಹೆಣೆಯುತ್ತಿದೆ. ಪ್ರಾಬಲ್ಯ ಕಳೆದಕೊಂಡ ಕಡೆ ಗೆಲ್ಲೋದಕ್ಕೆ ಕುಮಾರಸ್ವಾಮಿ ಅಸ್ತ್ರ ಪ್ರಯೋಗಿಸ್ತಾ ಇದಾರೆ. ಕಾಂಗ್ರೆಸ್‌ ಹೇಳಿದ ಗ್ಯಾರಂಟಿ ಘೋಷಣೆಗಳ ಅನುಷ್ಠಾನಕ್ಕೆ ಜೆಡಿಎಸ್‌ ಪಟ್ಟು ಹಿಡಿಯೋದಕ್ಕೆ ಮುಂದಾಗಿದ್ದು, ಘೋಷಿತ ಯೋಜನೆ ಉಚಿತವಾಗಿ ಕೊಡುವಂತೆ ಆಗ್ರಹಿಸುತ್ತಿದೆ.

News Hour: ಗ್ಯಾರಂಟಿ ಕ್ಯಾಬಿನೆಟ್‌ಗೆ ಸಜ್ಜಾದ ಸರ್ಕಾರ, ಜಟಾಪಟಿಗೆ ರೆಡಿಯಾದ ವಿಪಕ್ಷ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more