ಕಾಂಗ್ರೆಸ್‌ ವಿರುದ್ಧ ಗ್ಯಾರಂಟಿ ಹೋರಾಟಕ್ಕೆ ಜೆಡಿಎಸ್‌ ಸಜ್ಜು: ಲೋಕಸಭೆ ಗೆಲ್ಲಲು ದಳಪತಿಗಳ ಹೊಸ ಅಸ್ತ್ರ

ಕಾಂಗ್ರೆಸ್‌ ವಿರುದ್ಧ ಗ್ಯಾರಂಟಿ ಹೋರಾಟಕ್ಕೆ ಜೆಡಿಎಸ್‌ ಸಜ್ಜು: ಲೋಕಸಭೆ ಗೆಲ್ಲಲು ದಳಪತಿಗಳ ಹೊಸ ಅಸ್ತ್ರ

Published : Jun 02, 2023, 11:20 AM IST

ಸರ್ಕಾರದ ವಿರುದ್ಧ ವಿಪಕ್ಷವಾಗಿ ಮುಗಿಬೀಳುವುದಕ್ಕೆ ಜೆಡಿಎಸ್‌ ಪ್ಲಾನ್‌ ಮಾಡಿದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್‌ ಡ್ಯಾಮೇಜ್‌ಗೆ ಜೆಡಿಎಸ್‌ ರಣತಂತ್ರವನ್ನ ಹೆಣೆಯುತ್ತಿದೆ. ಪ್ರಾಬಲ್ಯ ಕಳೆದಕೊಂಡ ಕಡೆ ಗೆಲ್ಲೋದಕ್ಕೆ ಕುಮಾರಸ್ವಾಮಿ ಅಸ್ತ್ರ ಪ್ರಯೋಗಿಸ್ತಾ ಇದಾರೆ. 

ಬೆಂಗಳೂರು(ಜೂ.02):  ವಿಧಾನಸಭೆಯಲ್ಲಿ ಸೋತ ಜೆಡಿಎಸ್‌ಗೆ ಲೋಕಸಭೆಯೇ ಈಗ ಟಾರ್ಗೆಟ್‌ ಆಗಿದೆ. ರಾಜ್ಯದಲ್ಲಿ ಇಂಪ್ಯಾಕ್ಟ್‌ ಮೂಡಿಸೋದಕ್ಕೆ ದಳಪತಿಗಳು ಮುಂದಾಗಿದ್ದಾರೆ. ಕಾಂಗ್ರೆಸ್‌ನ ಗ್ಯಾರಂಟಿ ಘೋಷಣೆಯೇ ಈಗ ಜೆಡಿಎಸ್‌ನ ಹೊಸ ಅಸ್ತ್ರವಾಗಿದೆ. ಸರ್ಕಾರದ ವಿರುದ್ಧ ವಿಪಕ್ಷವಾಗಿ ಮುಗಿಬೀಳುವುದಕ್ಕೆ ಜೆಡಿಎಸ್‌ ಪ್ಲಾನ್‌ ಮಾಡಿದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್‌ ಡ್ಯಾಮೇಜ್‌ಗೆ ಜೆಡಿಎಸ್‌ ರಣತಂತ್ರವನ್ನ ಹೆಣೆಯುತ್ತಿದೆ. ಪ್ರಾಬಲ್ಯ ಕಳೆದಕೊಂಡ ಕಡೆ ಗೆಲ್ಲೋದಕ್ಕೆ ಕುಮಾರಸ್ವಾಮಿ ಅಸ್ತ್ರ ಪ್ರಯೋಗಿಸ್ತಾ ಇದಾರೆ. ಕಾಂಗ್ರೆಸ್‌ ಹೇಳಿದ ಗ್ಯಾರಂಟಿ ಘೋಷಣೆಗಳ ಅನುಷ್ಠಾನಕ್ಕೆ ಜೆಡಿಎಸ್‌ ಪಟ್ಟು ಹಿಡಿಯೋದಕ್ಕೆ ಮುಂದಾಗಿದ್ದು, ಘೋಷಿತ ಯೋಜನೆ ಉಚಿತವಾಗಿ ಕೊಡುವಂತೆ ಆಗ್ರಹಿಸುತ್ತಿದೆ.

News Hour: ಗ್ಯಾರಂಟಿ ಕ್ಯಾಬಿನೆಟ್‌ಗೆ ಸಜ್ಜಾದ ಸರ್ಕಾರ, ಜಟಾಪಟಿಗೆ ರೆಡಿಯಾದ ವಿಪಕ್ಷ!

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more