ಕಾಂಗ್ರೆಸ್‌ ವಿರುದ್ಧ ಗ್ಯಾರಂಟಿ ಹೋರಾಟಕ್ಕೆ ಜೆಡಿಎಸ್‌ ಸಜ್ಜು: ಲೋಕಸಭೆ ಗೆಲ್ಲಲು ದಳಪತಿಗಳ ಹೊಸ ಅಸ್ತ್ರ

ಕಾಂಗ್ರೆಸ್‌ ವಿರುದ್ಧ ಗ್ಯಾರಂಟಿ ಹೋರಾಟಕ್ಕೆ ಜೆಡಿಎಸ್‌ ಸಜ್ಜು: ಲೋಕಸಭೆ ಗೆಲ್ಲಲು ದಳಪತಿಗಳ ಹೊಸ ಅಸ್ತ್ರ

Published : Jun 02, 2023, 11:20 AM IST

ಸರ್ಕಾರದ ವಿರುದ್ಧ ವಿಪಕ್ಷವಾಗಿ ಮುಗಿಬೀಳುವುದಕ್ಕೆ ಜೆಡಿಎಸ್‌ ಪ್ಲಾನ್‌ ಮಾಡಿದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್‌ ಡ್ಯಾಮೇಜ್‌ಗೆ ಜೆಡಿಎಸ್‌ ರಣತಂತ್ರವನ್ನ ಹೆಣೆಯುತ್ತಿದೆ. ಪ್ರಾಬಲ್ಯ ಕಳೆದಕೊಂಡ ಕಡೆ ಗೆಲ್ಲೋದಕ್ಕೆ ಕುಮಾರಸ್ವಾಮಿ ಅಸ್ತ್ರ ಪ್ರಯೋಗಿಸ್ತಾ ಇದಾರೆ. 

ಬೆಂಗಳೂರು(ಜೂ.02):  ವಿಧಾನಸಭೆಯಲ್ಲಿ ಸೋತ ಜೆಡಿಎಸ್‌ಗೆ ಲೋಕಸಭೆಯೇ ಈಗ ಟಾರ್ಗೆಟ್‌ ಆಗಿದೆ. ರಾಜ್ಯದಲ್ಲಿ ಇಂಪ್ಯಾಕ್ಟ್‌ ಮೂಡಿಸೋದಕ್ಕೆ ದಳಪತಿಗಳು ಮುಂದಾಗಿದ್ದಾರೆ. ಕಾಂಗ್ರೆಸ್‌ನ ಗ್ಯಾರಂಟಿ ಘೋಷಣೆಯೇ ಈಗ ಜೆಡಿಎಸ್‌ನ ಹೊಸ ಅಸ್ತ್ರವಾಗಿದೆ. ಸರ್ಕಾರದ ವಿರುದ್ಧ ವಿಪಕ್ಷವಾಗಿ ಮುಗಿಬೀಳುವುದಕ್ಕೆ ಜೆಡಿಎಸ್‌ ಪ್ಲಾನ್‌ ಮಾಡಿದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್‌ ಡ್ಯಾಮೇಜ್‌ಗೆ ಜೆಡಿಎಸ್‌ ರಣತಂತ್ರವನ್ನ ಹೆಣೆಯುತ್ತಿದೆ. ಪ್ರಾಬಲ್ಯ ಕಳೆದಕೊಂಡ ಕಡೆ ಗೆಲ್ಲೋದಕ್ಕೆ ಕುಮಾರಸ್ವಾಮಿ ಅಸ್ತ್ರ ಪ್ರಯೋಗಿಸ್ತಾ ಇದಾರೆ. ಕಾಂಗ್ರೆಸ್‌ ಹೇಳಿದ ಗ್ಯಾರಂಟಿ ಘೋಷಣೆಗಳ ಅನುಷ್ಠಾನಕ್ಕೆ ಜೆಡಿಎಸ್‌ ಪಟ್ಟು ಹಿಡಿಯೋದಕ್ಕೆ ಮುಂದಾಗಿದ್ದು, ಘೋಷಿತ ಯೋಜನೆ ಉಚಿತವಾಗಿ ಕೊಡುವಂತೆ ಆಗ್ರಹಿಸುತ್ತಿದೆ.

News Hour: ಗ್ಯಾರಂಟಿ ಕ್ಯಾಬಿನೆಟ್‌ಗೆ ಸಜ್ಜಾದ ಸರ್ಕಾರ, ಜಟಾಪಟಿಗೆ ರೆಡಿಯಾದ ವಿಪಕ್ಷ!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more