ಕಾಂಗ್ರೆಸ್‌ ವಿರುದ್ಧ ಗ್ಯಾರಂಟಿ ಹೋರಾಟಕ್ಕೆ ಜೆಡಿಎಸ್‌ ಸಜ್ಜು: ಲೋಕಸಭೆ ಗೆಲ್ಲಲು ದಳಪತಿಗಳ ಹೊಸ ಅಸ್ತ್ರ

ಕಾಂಗ್ರೆಸ್‌ ವಿರುದ್ಧ ಗ್ಯಾರಂಟಿ ಹೋರಾಟಕ್ಕೆ ಜೆಡಿಎಸ್‌ ಸಜ್ಜು: ಲೋಕಸಭೆ ಗೆಲ್ಲಲು ದಳಪತಿಗಳ ಹೊಸ ಅಸ್ತ್ರ

Published : Jun 02, 2023, 11:20 AM IST

ಸರ್ಕಾರದ ವಿರುದ್ಧ ವಿಪಕ್ಷವಾಗಿ ಮುಗಿಬೀಳುವುದಕ್ಕೆ ಜೆಡಿಎಸ್‌ ಪ್ಲಾನ್‌ ಮಾಡಿದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್‌ ಡ್ಯಾಮೇಜ್‌ಗೆ ಜೆಡಿಎಸ್‌ ರಣತಂತ್ರವನ್ನ ಹೆಣೆಯುತ್ತಿದೆ. ಪ್ರಾಬಲ್ಯ ಕಳೆದಕೊಂಡ ಕಡೆ ಗೆಲ್ಲೋದಕ್ಕೆ ಕುಮಾರಸ್ವಾಮಿ ಅಸ್ತ್ರ ಪ್ರಯೋಗಿಸ್ತಾ ಇದಾರೆ. 

ಬೆಂಗಳೂರು(ಜೂ.02):  ವಿಧಾನಸಭೆಯಲ್ಲಿ ಸೋತ ಜೆಡಿಎಸ್‌ಗೆ ಲೋಕಸಭೆಯೇ ಈಗ ಟಾರ್ಗೆಟ್‌ ಆಗಿದೆ. ರಾಜ್ಯದಲ್ಲಿ ಇಂಪ್ಯಾಕ್ಟ್‌ ಮೂಡಿಸೋದಕ್ಕೆ ದಳಪತಿಗಳು ಮುಂದಾಗಿದ್ದಾರೆ. ಕಾಂಗ್ರೆಸ್‌ನ ಗ್ಯಾರಂಟಿ ಘೋಷಣೆಯೇ ಈಗ ಜೆಡಿಎಸ್‌ನ ಹೊಸ ಅಸ್ತ್ರವಾಗಿದೆ. ಸರ್ಕಾರದ ವಿರುದ್ಧ ವಿಪಕ್ಷವಾಗಿ ಮುಗಿಬೀಳುವುದಕ್ಕೆ ಜೆಡಿಎಸ್‌ ಪ್ಲಾನ್‌ ಮಾಡಿದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್‌ ಡ್ಯಾಮೇಜ್‌ಗೆ ಜೆಡಿಎಸ್‌ ರಣತಂತ್ರವನ್ನ ಹೆಣೆಯುತ್ತಿದೆ. ಪ್ರಾಬಲ್ಯ ಕಳೆದಕೊಂಡ ಕಡೆ ಗೆಲ್ಲೋದಕ್ಕೆ ಕುಮಾರಸ್ವಾಮಿ ಅಸ್ತ್ರ ಪ್ರಯೋಗಿಸ್ತಾ ಇದಾರೆ. ಕಾಂಗ್ರೆಸ್‌ ಹೇಳಿದ ಗ್ಯಾರಂಟಿ ಘೋಷಣೆಗಳ ಅನುಷ್ಠಾನಕ್ಕೆ ಜೆಡಿಎಸ್‌ ಪಟ್ಟು ಹಿಡಿಯೋದಕ್ಕೆ ಮುಂದಾಗಿದ್ದು, ಘೋಷಿತ ಯೋಜನೆ ಉಚಿತವಾಗಿ ಕೊಡುವಂತೆ ಆಗ್ರಹಿಸುತ್ತಿದೆ.

News Hour: ಗ್ಯಾರಂಟಿ ಕ್ಯಾಬಿನೆಟ್‌ಗೆ ಸಜ್ಜಾದ ಸರ್ಕಾರ, ಜಟಾಪಟಿಗೆ ರೆಡಿಯಾದ ವಿಪಕ್ಷ!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more