ಕಾಂಗ್ರೆಸ್‌ ವಿರುದ್ಧ ಗ್ಯಾರಂಟಿ ಹೋರಾಟಕ್ಕೆ ಜೆಡಿಎಸ್‌ ಸಜ್ಜು: ಲೋಕಸಭೆ ಗೆಲ್ಲಲು ದಳಪತಿಗಳ ಹೊಸ ಅಸ್ತ್ರ

ಕಾಂಗ್ರೆಸ್‌ ವಿರುದ್ಧ ಗ್ಯಾರಂಟಿ ಹೋರಾಟಕ್ಕೆ ಜೆಡಿಎಸ್‌ ಸಜ್ಜು: ಲೋಕಸಭೆ ಗೆಲ್ಲಲು ದಳಪತಿಗಳ ಹೊಸ ಅಸ್ತ್ರ

Published : Jun 02, 2023, 11:20 AM IST

ಸರ್ಕಾರದ ವಿರುದ್ಧ ವಿಪಕ್ಷವಾಗಿ ಮುಗಿಬೀಳುವುದಕ್ಕೆ ಜೆಡಿಎಸ್‌ ಪ್ಲಾನ್‌ ಮಾಡಿದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್‌ ಡ್ಯಾಮೇಜ್‌ಗೆ ಜೆಡಿಎಸ್‌ ರಣತಂತ್ರವನ್ನ ಹೆಣೆಯುತ್ತಿದೆ. ಪ್ರಾಬಲ್ಯ ಕಳೆದಕೊಂಡ ಕಡೆ ಗೆಲ್ಲೋದಕ್ಕೆ ಕುಮಾರಸ್ವಾಮಿ ಅಸ್ತ್ರ ಪ್ರಯೋಗಿಸ್ತಾ ಇದಾರೆ. 

ಬೆಂಗಳೂರು(ಜೂ.02):  ವಿಧಾನಸಭೆಯಲ್ಲಿ ಸೋತ ಜೆಡಿಎಸ್‌ಗೆ ಲೋಕಸಭೆಯೇ ಈಗ ಟಾರ್ಗೆಟ್‌ ಆಗಿದೆ. ರಾಜ್ಯದಲ್ಲಿ ಇಂಪ್ಯಾಕ್ಟ್‌ ಮೂಡಿಸೋದಕ್ಕೆ ದಳಪತಿಗಳು ಮುಂದಾಗಿದ್ದಾರೆ. ಕಾಂಗ್ರೆಸ್‌ನ ಗ್ಯಾರಂಟಿ ಘೋಷಣೆಯೇ ಈಗ ಜೆಡಿಎಸ್‌ನ ಹೊಸ ಅಸ್ತ್ರವಾಗಿದೆ. ಸರ್ಕಾರದ ವಿರುದ್ಧ ವಿಪಕ್ಷವಾಗಿ ಮುಗಿಬೀಳುವುದಕ್ಕೆ ಜೆಡಿಎಸ್‌ ಪ್ಲಾನ್‌ ಮಾಡಿದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್‌ ಡ್ಯಾಮೇಜ್‌ಗೆ ಜೆಡಿಎಸ್‌ ರಣತಂತ್ರವನ್ನ ಹೆಣೆಯುತ್ತಿದೆ. ಪ್ರಾಬಲ್ಯ ಕಳೆದಕೊಂಡ ಕಡೆ ಗೆಲ್ಲೋದಕ್ಕೆ ಕುಮಾರಸ್ವಾಮಿ ಅಸ್ತ್ರ ಪ್ರಯೋಗಿಸ್ತಾ ಇದಾರೆ. ಕಾಂಗ್ರೆಸ್‌ ಹೇಳಿದ ಗ್ಯಾರಂಟಿ ಘೋಷಣೆಗಳ ಅನುಷ್ಠಾನಕ್ಕೆ ಜೆಡಿಎಸ್‌ ಪಟ್ಟು ಹಿಡಿಯೋದಕ್ಕೆ ಮುಂದಾಗಿದ್ದು, ಘೋಷಿತ ಯೋಜನೆ ಉಚಿತವಾಗಿ ಕೊಡುವಂತೆ ಆಗ್ರಹಿಸುತ್ತಿದೆ.

News Hour: ಗ್ಯಾರಂಟಿ ಕ್ಯಾಬಿನೆಟ್‌ಗೆ ಸಜ್ಜಾದ ಸರ್ಕಾರ, ಜಟಾಪಟಿಗೆ ರೆಡಿಯಾದ ವಿಪಕ್ಷ!

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more