ಕೋಲಾರದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ: ಬಿಜೆಪಿ, ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕೆ ಗುಡುಗು

ಕೋಲಾರದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ: ಬಿಜೆಪಿ, ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕೆ ಗುಡುಗು

Published : Nov 21, 2022, 06:19 PM IST

ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯು 4ನೇ ದಿನಕ್ಕೆ ತಲುಪಿದ್ದು, ಕೋಲಾರದಲ್ಲಿ ಯಾತ್ರೆಗೆ  ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ.

ಕೋಲಾರ: ಕೋಲಾರದಲ್ಲಿ ಪಂಚರತ್ನ ರಥಯಾತ್ರೆಯು 4ನೇ ದಿನಕ್ಕೆ ಮುಂದುವರೆದಿದ್ದು, ಈ ಕುರಿತು ಕುಮಾರಸ್ವಾಮಿ ಮಾತನಾಡಿದ್ದಾರೆ. ರಾಷ್ಟ್ರೀಯ ಪಕ್ಷಗಳ ನಡುವಳಿಕೆ ಬಗ್ಗೆ ಜನರಿಗೆ ಬೇಸರವಿದೆ. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿಲ್ಲ ಎಂದು ಅವರು ಹೇಳಿದರು. ಪಂಚರತ್ನ ಯೋಜನೆ ಮೂಲಕ ಪ್ರತಿ ಕುಟುಂಬಕ್ಕೆ ಪರಿಹಾರ ಸಿಗಲಿದೆ. ಪಂಚರತ್ನ ಯಾತ್ರೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಪಂಚರತ್ನ ಯಾತ್ರೆ ಯಶಸ್ಸು ಕಂಡು ಕೆಲವರಿಗೆ ತಳಮಳ  ಎಂದು ರಾಷ್ಟ್ರೀಯ ಪಕ್ಷಗಳ ವಿರುದ್ಧ  ಹೆಚ್ ಡಿ ಕೆ ಕಿಡಿ ಕಾರಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more