ಕೊಪ್ಪಳದಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ: ಕುಮಾರಸ್ವಾಮಿ ರೋಡ್ ಶೋ

ಕೊಪ್ಪಳದಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ: ಕುಮಾರಸ್ವಾಮಿ ರೋಡ್ ಶೋ

Published : Jan 30, 2023, 04:21 PM IST

ಕೊಪ್ಪಳ ಜಿಲ್ಲೆಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ನಡೆಯುತ್ತಿದ್ದು, ಕುಷ್ಟಗಿಯಲ್ಲಿ ಬೈಕ್‌ ರ್ಯಾಲಿ ನಡೆದಿದೆ.
 

ರಾಜ್ಯ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಪಂಚರತ್ನ ಯಾತ್ರೆ ಮೂಲಕ ಮತಬೇಟೆಗೆ ಇಳಿದಿದೆ. ಕುಷ್ಟಗಿಯಲ್ಲಿ ಬಹಿರಂಗ ಸಮಾವೇಶ  ಮಾಡುವ ಮೂಲಕ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ರೋಡ್‌ ಶೋ ಮಾಡಿದ್ದಾರೆ. ಕುಷ್ಟಗಿ ಮೂಲಕ ಬಳ್ಳಾರಿ ಜಿಲ್ಲೆಗೆ ಪಂಚರತ್ನ ಎಂಟ್ರಿ ಕೊಟ್ಟಿದ್ದು, ಮಿಷನ್‌ 123 ಗುರಿಯೊಂದಿಗೆ ದಳಪತಿ ರಣತಂತ್ರ ರೂಪಿಸಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ತುಕಾರಾಮ್‌ ಜತೆ ರೋಡ್‌ ಶೋ ಬೈಕ್‌ ರ್ಯಾಲಿ ಮೂಲಕ ಹೆಚ್‌.ಡಿ.ಕೆಯನ್ನು ಕಾರ್ಯಕರ್ತಯರು ಸ್ವಾಗತ ಕೋರಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more