ಕೊಪ್ಪಳದಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ: ಕುಮಾರಸ್ವಾಮಿ ರೋಡ್ ಶೋ

ಕೊಪ್ಪಳದಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ: ಕುಮಾರಸ್ವಾಮಿ ರೋಡ್ ಶೋ

Published : Jan 30, 2023, 04:21 PM IST

ಕೊಪ್ಪಳ ಜಿಲ್ಲೆಯಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ನಡೆಯುತ್ತಿದ್ದು, ಕುಷ್ಟಗಿಯಲ್ಲಿ ಬೈಕ್‌ ರ್ಯಾಲಿ ನಡೆದಿದೆ.
 

ರಾಜ್ಯ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಪಂಚರತ್ನ ಯಾತ್ರೆ ಮೂಲಕ ಮತಬೇಟೆಗೆ ಇಳಿದಿದೆ. ಕುಷ್ಟಗಿಯಲ್ಲಿ ಬಹಿರಂಗ ಸಮಾವೇಶ  ಮಾಡುವ ಮೂಲಕ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ರೋಡ್‌ ಶೋ ಮಾಡಿದ್ದಾರೆ. ಕುಷ್ಟಗಿ ಮೂಲಕ ಬಳ್ಳಾರಿ ಜಿಲ್ಲೆಗೆ ಪಂಚರತ್ನ ಎಂಟ್ರಿ ಕೊಟ್ಟಿದ್ದು, ಮಿಷನ್‌ 123 ಗುರಿಯೊಂದಿಗೆ ದಳಪತಿ ರಣತಂತ್ರ ರೂಪಿಸಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ತುಕಾರಾಮ್‌ ಜತೆ ರೋಡ್‌ ಶೋ ಬೈಕ್‌ ರ್ಯಾಲಿ ಮೂಲಕ ಹೆಚ್‌.ಡಿ.ಕೆಯನ್ನು ಕಾರ್ಯಕರ್ತಯರು ಸ್ವಾಗತ ಕೋರಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more