Party Rounds: ಕಮಿಷನ್‌ ಆರೋಪ- ಎಚ್‌ಡಿಕೆ Vs ಕಾಂಗ್ರೆಸ್‌ ನಾಯಕರು ಜಟಾಪಟಿ

Party Rounds: ಕಮಿಷನ್‌ ಆರೋಪ- ಎಚ್‌ಡಿಕೆ Vs ಕಾಂಗ್ರೆಸ್‌ ನಾಯಕರು ಜಟಾಪಟಿ

Published : Jul 04, 2023, 08:13 PM IST

ಗ್ಯಾರಂಟಿ ಘೋಷಿಸಿದ ಮಾದರಿಯಲ್ಲಿ ಕಾಂಗ್ರೆಸ್‌ ಜಾರಿಗೆ ತರ್ತಾ ಇಲ್ಲ ಅಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಇನ್ನು ಜೆಡಿಎಸ್‌ನವರೂ ಕೂಡ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಕಮಿಷನ್‌ ಆರೋಪಕ್ಕೆ ಕಾಂಗ್ರೆಸ್‌ ಕೆಂಡ ಕಾರಿದೆ. 

ಬೆಂಗಳೂರು(ಜು.04):  16ನೇ ವಿಧಾನಸಭೆಯ ಮೊದಲ ಹಾಗೂ ಹೊಸ ಸರ್ಕಾರದ ಮೊದಲ ಅಧಿವೇಶನ ನಡೆಯುತ್ತಿದೆ. ಮೊದಲ ಅಧಿವೇಶನದ ಎರಡನೇ ದಿನ ಇಂದು ಪಾಲಿಟಿಕಲ್‌ ಅಧಿವೇಶನ ನಡೆದಿದೆ. ಗ್ಯಾರಂಟಿ ಘೋಷಿಸಿದ ಮಾದರಿಯಲ್ಲಿ ಕಾಂಗ್ರೆಸ್‌ ಜಾರಿಗೆ ತರ್ತಾ ಇಲ್ಲ ಅಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಇನ್ನು ಜೆಡಿಎಸ್‌ನವರೂ ಕೂಡ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಕಮಿಷನ್‌ ಆರೋಪಕ್ಕೆ ಕಾಂಗ್ರೆಸ್‌ ಕೆಂಡ ಕಾರಿದೆ. ದಾಖಲೆಗಳನ್ನ ಕೊಟ್ಟು ಮಾತಾಡಿ ಅಂತ ಕಾಂಗ್ರೆಸ್‌ ನಾಯಕರು ಕುಮಾರಸ್ವಮಿ ವಿರುದ್ಧ ಹರಿಹಾಯ್ದಿದ್ದಾರೆ. 

ಕುಮಾರಸ್ವಾಮಿ ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಬಿಎಸ್‌ವೈ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more