Party Rounds: ಕಮಿಷನ್‌ ಆರೋಪ- ಎಚ್‌ಡಿಕೆ Vs ಕಾಂಗ್ರೆಸ್‌ ನಾಯಕರು ಜಟಾಪಟಿ

Party Rounds: ಕಮಿಷನ್‌ ಆರೋಪ- ಎಚ್‌ಡಿಕೆ Vs ಕಾಂಗ್ರೆಸ್‌ ನಾಯಕರು ಜಟಾಪಟಿ

Published : Jul 04, 2023, 08:13 PM IST

ಗ್ಯಾರಂಟಿ ಘೋಷಿಸಿದ ಮಾದರಿಯಲ್ಲಿ ಕಾಂಗ್ರೆಸ್‌ ಜಾರಿಗೆ ತರ್ತಾ ಇಲ್ಲ ಅಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಇನ್ನು ಜೆಡಿಎಸ್‌ನವರೂ ಕೂಡ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಕಮಿಷನ್‌ ಆರೋಪಕ್ಕೆ ಕಾಂಗ್ರೆಸ್‌ ಕೆಂಡ ಕಾರಿದೆ. 

ಬೆಂಗಳೂರು(ಜು.04):  16ನೇ ವಿಧಾನಸಭೆಯ ಮೊದಲ ಹಾಗೂ ಹೊಸ ಸರ್ಕಾರದ ಮೊದಲ ಅಧಿವೇಶನ ನಡೆಯುತ್ತಿದೆ. ಮೊದಲ ಅಧಿವೇಶನದ ಎರಡನೇ ದಿನ ಇಂದು ಪಾಲಿಟಿಕಲ್‌ ಅಧಿವೇಶನ ನಡೆದಿದೆ. ಗ್ಯಾರಂಟಿ ಘೋಷಿಸಿದ ಮಾದರಿಯಲ್ಲಿ ಕಾಂಗ್ರೆಸ್‌ ಜಾರಿಗೆ ತರ್ತಾ ಇಲ್ಲ ಅಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಇನ್ನು ಜೆಡಿಎಸ್‌ನವರೂ ಕೂಡ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಕಮಿಷನ್‌ ಆರೋಪಕ್ಕೆ ಕಾಂಗ್ರೆಸ್‌ ಕೆಂಡ ಕಾರಿದೆ. ದಾಖಲೆಗಳನ್ನ ಕೊಟ್ಟು ಮಾತಾಡಿ ಅಂತ ಕಾಂಗ್ರೆಸ್‌ ನಾಯಕರು ಕುಮಾರಸ್ವಮಿ ವಿರುದ್ಧ ಹರಿಹಾಯ್ದಿದ್ದಾರೆ. 

ಕುಮಾರಸ್ವಾಮಿ ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಬಿಎಸ್‌ವೈ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more