Party Rounds: ಕಮಿಷನ್‌ ಆರೋಪ- ಎಚ್‌ಡಿಕೆ Vs ಕಾಂಗ್ರೆಸ್‌ ನಾಯಕರು ಜಟಾಪಟಿ

Party Rounds: ಕಮಿಷನ್‌ ಆರೋಪ- ಎಚ್‌ಡಿಕೆ Vs ಕಾಂಗ್ರೆಸ್‌ ನಾಯಕರು ಜಟಾಪಟಿ

Published : Jul 04, 2023, 08:13 PM IST

ಗ್ಯಾರಂಟಿ ಘೋಷಿಸಿದ ಮಾದರಿಯಲ್ಲಿ ಕಾಂಗ್ರೆಸ್‌ ಜಾರಿಗೆ ತರ್ತಾ ಇಲ್ಲ ಅಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಇನ್ನು ಜೆಡಿಎಸ್‌ನವರೂ ಕೂಡ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಕಮಿಷನ್‌ ಆರೋಪಕ್ಕೆ ಕಾಂಗ್ರೆಸ್‌ ಕೆಂಡ ಕಾರಿದೆ. 

ಬೆಂಗಳೂರು(ಜು.04):  16ನೇ ವಿಧಾನಸಭೆಯ ಮೊದಲ ಹಾಗೂ ಹೊಸ ಸರ್ಕಾರದ ಮೊದಲ ಅಧಿವೇಶನ ನಡೆಯುತ್ತಿದೆ. ಮೊದಲ ಅಧಿವೇಶನದ ಎರಡನೇ ದಿನ ಇಂದು ಪಾಲಿಟಿಕಲ್‌ ಅಧಿವೇಶನ ನಡೆದಿದೆ. ಗ್ಯಾರಂಟಿ ಘೋಷಿಸಿದ ಮಾದರಿಯಲ್ಲಿ ಕಾಂಗ್ರೆಸ್‌ ಜಾರಿಗೆ ತರ್ತಾ ಇಲ್ಲ ಅಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಇನ್ನು ಜೆಡಿಎಸ್‌ನವರೂ ಕೂಡ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಕಮಿಷನ್‌ ಆರೋಪಕ್ಕೆ ಕಾಂಗ್ರೆಸ್‌ ಕೆಂಡ ಕಾರಿದೆ. ದಾಖಲೆಗಳನ್ನ ಕೊಟ್ಟು ಮಾತಾಡಿ ಅಂತ ಕಾಂಗ್ರೆಸ್‌ ನಾಯಕರು ಕುಮಾರಸ್ವಮಿ ವಿರುದ್ಧ ಹರಿಹಾಯ್ದಿದ್ದಾರೆ. 

ಕುಮಾರಸ್ವಾಮಿ ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಬಿಎಸ್‌ವೈ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more