Party Rounds: ಕಮಿಷನ್‌ ಆರೋಪ- ಎಚ್‌ಡಿಕೆ Vs ಕಾಂಗ್ರೆಸ್‌ ನಾಯಕರು ಜಟಾಪಟಿ

Party Rounds: ಕಮಿಷನ್‌ ಆರೋಪ- ಎಚ್‌ಡಿಕೆ Vs ಕಾಂಗ್ರೆಸ್‌ ನಾಯಕರು ಜಟಾಪಟಿ

Published : Jul 04, 2023, 08:13 PM IST

ಗ್ಯಾರಂಟಿ ಘೋಷಿಸಿದ ಮಾದರಿಯಲ್ಲಿ ಕಾಂಗ್ರೆಸ್‌ ಜಾರಿಗೆ ತರ್ತಾ ಇಲ್ಲ ಅಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಇನ್ನು ಜೆಡಿಎಸ್‌ನವರೂ ಕೂಡ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಕಮಿಷನ್‌ ಆರೋಪಕ್ಕೆ ಕಾಂಗ್ರೆಸ್‌ ಕೆಂಡ ಕಾರಿದೆ. 

ಬೆಂಗಳೂರು(ಜು.04):  16ನೇ ವಿಧಾನಸಭೆಯ ಮೊದಲ ಹಾಗೂ ಹೊಸ ಸರ್ಕಾರದ ಮೊದಲ ಅಧಿವೇಶನ ನಡೆಯುತ್ತಿದೆ. ಮೊದಲ ಅಧಿವೇಶನದ ಎರಡನೇ ದಿನ ಇಂದು ಪಾಲಿಟಿಕಲ್‌ ಅಧಿವೇಶನ ನಡೆದಿದೆ. ಗ್ಯಾರಂಟಿ ಘೋಷಿಸಿದ ಮಾದರಿಯಲ್ಲಿ ಕಾಂಗ್ರೆಸ್‌ ಜಾರಿಗೆ ತರ್ತಾ ಇಲ್ಲ ಅಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಇನ್ನು ಜೆಡಿಎಸ್‌ನವರೂ ಕೂಡ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಕಮಿಷನ್‌ ಆರೋಪಕ್ಕೆ ಕಾಂಗ್ರೆಸ್‌ ಕೆಂಡ ಕಾರಿದೆ. ದಾಖಲೆಗಳನ್ನ ಕೊಟ್ಟು ಮಾತಾಡಿ ಅಂತ ಕಾಂಗ್ರೆಸ್‌ ನಾಯಕರು ಕುಮಾರಸ್ವಮಿ ವಿರುದ್ಧ ಹರಿಹಾಯ್ದಿದ್ದಾರೆ. 

ಕುಮಾರಸ್ವಾಮಿ ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಬಿಎಸ್‌ವೈ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more