Party Rounds: ಕಮಿಷನ್‌ ಆರೋಪ- ಎಚ್‌ಡಿಕೆ Vs ಕಾಂಗ್ರೆಸ್‌ ನಾಯಕರು ಜಟಾಪಟಿ

Party Rounds: ಕಮಿಷನ್‌ ಆರೋಪ- ಎಚ್‌ಡಿಕೆ Vs ಕಾಂಗ್ರೆಸ್‌ ನಾಯಕರು ಜಟಾಪಟಿ

Published : Jul 04, 2023, 08:13 PM IST

ಗ್ಯಾರಂಟಿ ಘೋಷಿಸಿದ ಮಾದರಿಯಲ್ಲಿ ಕಾಂಗ್ರೆಸ್‌ ಜಾರಿಗೆ ತರ್ತಾ ಇಲ್ಲ ಅಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಇನ್ನು ಜೆಡಿಎಸ್‌ನವರೂ ಕೂಡ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಕಮಿಷನ್‌ ಆರೋಪಕ್ಕೆ ಕಾಂಗ್ರೆಸ್‌ ಕೆಂಡ ಕಾರಿದೆ. 

ಬೆಂಗಳೂರು(ಜು.04):  16ನೇ ವಿಧಾನಸಭೆಯ ಮೊದಲ ಹಾಗೂ ಹೊಸ ಸರ್ಕಾರದ ಮೊದಲ ಅಧಿವೇಶನ ನಡೆಯುತ್ತಿದೆ. ಮೊದಲ ಅಧಿವೇಶನದ ಎರಡನೇ ದಿನ ಇಂದು ಪಾಲಿಟಿಕಲ್‌ ಅಧಿವೇಶನ ನಡೆದಿದೆ. ಗ್ಯಾರಂಟಿ ಘೋಷಿಸಿದ ಮಾದರಿಯಲ್ಲಿ ಕಾಂಗ್ರೆಸ್‌ ಜಾರಿಗೆ ತರ್ತಾ ಇಲ್ಲ ಅಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ಇನ್ನು ಜೆಡಿಎಸ್‌ನವರೂ ಕೂಡ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ಕಮಿಷನ್‌ ಆರೋಪಕ್ಕೆ ಕಾಂಗ್ರೆಸ್‌ ಕೆಂಡ ಕಾರಿದೆ. ದಾಖಲೆಗಳನ್ನ ಕೊಟ್ಟು ಮಾತಾಡಿ ಅಂತ ಕಾಂಗ್ರೆಸ್‌ ನಾಯಕರು ಕುಮಾರಸ್ವಮಿ ವಿರುದ್ಧ ಹರಿಹಾಯ್ದಿದ್ದಾರೆ. 

ಕುಮಾರಸ್ವಾಮಿ ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ: ಬಿಎಸ್‌ವೈ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more