ದೇವೇಗೌಡರ ಕುಟುಂಬಕ್ಕೆ ರೆಬಲ್ಸ್ ಕಾಟ: ಗೌಡರ ಗರಡಿಯಲ್ಲಿ ಪಳಗಿದವರೇ ಬಂಡೇಳೋದ್ಯಾಕೆ..?

ದೇವೇಗೌಡರ ಕುಟುಂಬಕ್ಕೆ ರೆಬಲ್ಸ್ ಕಾಟ: ಗೌಡರ ಗರಡಿಯಲ್ಲಿ ಪಳಗಿದವರೇ ಬಂಡೇಳೋದ್ಯಾಕೆ..?

Published : Mar 02, 2023, 04:02 PM IST

ಇದು ದಳಪತಿಗಳ ವಿರುದ್ಧ ದಂಡು ಕಟ್ಟಿ ಬಂಡೆದ್ದು ನಿಂತ ರೆಬಲ್'ಗಳ ಕಥೆ. ಗೌಡರ ಕುಟುಂಬದ ವಿರುದ್ಧ ತೊಡೆ ತಟ್ಟಿ ನಿಂತ ರೆಬಲ್'ಸ್ಟಾರ್'ಗಳ ಕಥೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಒಂದು ಕಡೆ ಮಾಜಿ ಸಿಎಂ ಕುಮಾರಸ್ವಾಮಿ ಪಂಚರತ್ನ ಯಾತ್ರೆಯಲ್ಲಿ ಬ್ಯುಸಿಯಾಗಿದ್ದು, ಜೆಡಿಎಸ್‌ ಅನ್ನು ಏಕಾಂಗಿಯಾಗಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇನ್ನೊಂದೆಡೆ, ಗೌಡರು ಹಾಗೂ ಕುಟುಂಬದ ವಿರುದ್ಧ ತೊಡೆ ತಟ್ಟಿ ಪಕ್ಷದ ವಿರುದ್ಧವೇ ತೊಡೆ ತಟ್ಟುತ್ತಿದ್ದು, ಬೇರೆ ಪಕ್ಷದ ಪಾಲಾಗುತ್ತಿದ್ದಾರೆ. ಇದು ದಳಪತಿಗಳ ವಿರುದ್ಧ ದಂಡು ಕಟ್ಟಿ ಬಂಡೆದ್ದು ನಿಂತ ರೆಬಲ್'ಗಳ ಕಥೆ. ಗೌಡರ ಕುಟುಂಬದ ವಿರುದ್ಧ ತೊಡೆ ತಟ್ಟಿ ನಿಂತ ರೆಬಲ್'ಸ್ಟಾರ್'ಗಳ ಕಥೆ. ದೇವೇಗೌಡರ ವಿರುದ್ಧ ತಿರುಗಿ ಬಿದ್ದವರು ಒಂದಷ್ಟು ಮಂದಿಯಾದ್ರೆ, ಮತ್ತೊಂದಷ್ಟು ಮಂದಿಗೆ ಕುಮಾರಸ್ವಾಮಿ ವಿರುದ್ಧ ಕೋಪ. ಅಷ್ಟಕ್ಕೂ ರಾಜ್ಯ ರಾಜಕಾರಣದ ದೊಡ್ಮನೆ ವಿರುದ್ಧ ರೆಬಲ್'ಗಳಾಗಿದ್ದು ಯಾರು ಮತ್ತು ಎಷ್ಟು ಮಂದಿ. ಯಾಕೆ ಅಂತೀರಾ..? ಸುವರ್ಣ ಸ್ಪೆಷಲ್‌ನಲ್ಲಿದೆ ಉತ್ತರ..

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more