ದೇವೇಗೌಡರ ಕುಟುಂಬಕ್ಕೆ ರೆಬಲ್ಸ್ ಕಾಟ: ಗೌಡರ ಗರಡಿಯಲ್ಲಿ ಪಳಗಿದವರೇ ಬಂಡೇಳೋದ್ಯಾಕೆ..?

ದೇವೇಗೌಡರ ಕುಟುಂಬಕ್ಕೆ ರೆಬಲ್ಸ್ ಕಾಟ: ಗೌಡರ ಗರಡಿಯಲ್ಲಿ ಪಳಗಿದವರೇ ಬಂಡೇಳೋದ್ಯಾಕೆ..?

Published : Mar 02, 2023, 04:02 PM IST

ಇದು ದಳಪತಿಗಳ ವಿರುದ್ಧ ದಂಡು ಕಟ್ಟಿ ಬಂಡೆದ್ದು ನಿಂತ ರೆಬಲ್'ಗಳ ಕಥೆ. ಗೌಡರ ಕುಟುಂಬದ ವಿರುದ್ಧ ತೊಡೆ ತಟ್ಟಿ ನಿಂತ ರೆಬಲ್'ಸ್ಟಾರ್'ಗಳ ಕಥೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಒಂದು ಕಡೆ ಮಾಜಿ ಸಿಎಂ ಕುಮಾರಸ್ವಾಮಿ ಪಂಚರತ್ನ ಯಾತ್ರೆಯಲ್ಲಿ ಬ್ಯುಸಿಯಾಗಿದ್ದು, ಜೆಡಿಎಸ್‌ ಅನ್ನು ಏಕಾಂಗಿಯಾಗಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇನ್ನೊಂದೆಡೆ, ಗೌಡರು ಹಾಗೂ ಕುಟುಂಬದ ವಿರುದ್ಧ ತೊಡೆ ತಟ್ಟಿ ಪಕ್ಷದ ವಿರುದ್ಧವೇ ತೊಡೆ ತಟ್ಟುತ್ತಿದ್ದು, ಬೇರೆ ಪಕ್ಷದ ಪಾಲಾಗುತ್ತಿದ್ದಾರೆ. ಇದು ದಳಪತಿಗಳ ವಿರುದ್ಧ ದಂಡು ಕಟ್ಟಿ ಬಂಡೆದ್ದು ನಿಂತ ರೆಬಲ್'ಗಳ ಕಥೆ. ಗೌಡರ ಕುಟುಂಬದ ವಿರುದ್ಧ ತೊಡೆ ತಟ್ಟಿ ನಿಂತ ರೆಬಲ್'ಸ್ಟಾರ್'ಗಳ ಕಥೆ. ದೇವೇಗೌಡರ ವಿರುದ್ಧ ತಿರುಗಿ ಬಿದ್ದವರು ಒಂದಷ್ಟು ಮಂದಿಯಾದ್ರೆ, ಮತ್ತೊಂದಷ್ಟು ಮಂದಿಗೆ ಕುಮಾರಸ್ವಾಮಿ ವಿರುದ್ಧ ಕೋಪ. ಅಷ್ಟಕ್ಕೂ ರಾಜ್ಯ ರಾಜಕಾರಣದ ದೊಡ್ಮನೆ ವಿರುದ್ಧ ರೆಬಲ್'ಗಳಾಗಿದ್ದು ಯಾರು ಮತ್ತು ಎಷ್ಟು ಮಂದಿ. ಯಾಕೆ ಅಂತೀರಾ..? ಸುವರ್ಣ ಸ್ಪೆಷಲ್‌ನಲ್ಲಿದೆ ಉತ್ತರ..

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more