ದೇವೇಗೌಡರ ಕುಟುಂಬಕ್ಕೆ ರೆಬಲ್ಸ್ ಕಾಟ: ಗೌಡರ ಗರಡಿಯಲ್ಲಿ ಪಳಗಿದವರೇ ಬಂಡೇಳೋದ್ಯಾಕೆ..?

ದೇವೇಗೌಡರ ಕುಟುಂಬಕ್ಕೆ ರೆಬಲ್ಸ್ ಕಾಟ: ಗೌಡರ ಗರಡಿಯಲ್ಲಿ ಪಳಗಿದವರೇ ಬಂಡೇಳೋದ್ಯಾಕೆ..?

Published : Mar 02, 2023, 04:02 PM IST

ಇದು ದಳಪತಿಗಳ ವಿರುದ್ಧ ದಂಡು ಕಟ್ಟಿ ಬಂಡೆದ್ದು ನಿಂತ ರೆಬಲ್'ಗಳ ಕಥೆ. ಗೌಡರ ಕುಟುಂಬದ ವಿರುದ್ಧ ತೊಡೆ ತಟ್ಟಿ ನಿಂತ ರೆಬಲ್'ಸ್ಟಾರ್'ಗಳ ಕಥೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಒಂದು ಕಡೆ ಮಾಜಿ ಸಿಎಂ ಕುಮಾರಸ್ವಾಮಿ ಪಂಚರತ್ನ ಯಾತ್ರೆಯಲ್ಲಿ ಬ್ಯುಸಿಯಾಗಿದ್ದು, ಜೆಡಿಎಸ್‌ ಅನ್ನು ಏಕಾಂಗಿಯಾಗಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇನ್ನೊಂದೆಡೆ, ಗೌಡರು ಹಾಗೂ ಕುಟುಂಬದ ವಿರುದ್ಧ ತೊಡೆ ತಟ್ಟಿ ಪಕ್ಷದ ವಿರುದ್ಧವೇ ತೊಡೆ ತಟ್ಟುತ್ತಿದ್ದು, ಬೇರೆ ಪಕ್ಷದ ಪಾಲಾಗುತ್ತಿದ್ದಾರೆ. ಇದು ದಳಪತಿಗಳ ವಿರುದ್ಧ ದಂಡು ಕಟ್ಟಿ ಬಂಡೆದ್ದು ನಿಂತ ರೆಬಲ್'ಗಳ ಕಥೆ. ಗೌಡರ ಕುಟುಂಬದ ವಿರುದ್ಧ ತೊಡೆ ತಟ್ಟಿ ನಿಂತ ರೆಬಲ್'ಸ್ಟಾರ್'ಗಳ ಕಥೆ. ದೇವೇಗೌಡರ ವಿರುದ್ಧ ತಿರುಗಿ ಬಿದ್ದವರು ಒಂದಷ್ಟು ಮಂದಿಯಾದ್ರೆ, ಮತ್ತೊಂದಷ್ಟು ಮಂದಿಗೆ ಕುಮಾರಸ್ವಾಮಿ ವಿರುದ್ಧ ಕೋಪ. ಅಷ್ಟಕ್ಕೂ ರಾಜ್ಯ ರಾಜಕಾರಣದ ದೊಡ್ಮನೆ ವಿರುದ್ಧ ರೆಬಲ್'ಗಳಾಗಿದ್ದು ಯಾರು ಮತ್ತು ಎಷ್ಟು ಮಂದಿ. ಯಾಕೆ ಅಂತೀರಾ..? ಸುವರ್ಣ ಸ್ಪೆಷಲ್‌ನಲ್ಲಿದೆ ಉತ್ತರ..

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more