ದೇವೇಗೌಡರ ಕುಟುಂಬಕ್ಕೆ ರೆಬಲ್ಸ್ ಕಾಟ: ಗೌಡರ ಗರಡಿಯಲ್ಲಿ ಪಳಗಿದವರೇ ಬಂಡೇಳೋದ್ಯಾಕೆ..?

ದೇವೇಗೌಡರ ಕುಟುಂಬಕ್ಕೆ ರೆಬಲ್ಸ್ ಕಾಟ: ಗೌಡರ ಗರಡಿಯಲ್ಲಿ ಪಳಗಿದವರೇ ಬಂಡೇಳೋದ್ಯಾಕೆ..?

Published : Mar 02, 2023, 04:02 PM IST

ಇದು ದಳಪತಿಗಳ ವಿರುದ್ಧ ದಂಡು ಕಟ್ಟಿ ಬಂಡೆದ್ದು ನಿಂತ ರೆಬಲ್'ಗಳ ಕಥೆ. ಗೌಡರ ಕುಟುಂಬದ ವಿರುದ್ಧ ತೊಡೆ ತಟ್ಟಿ ನಿಂತ ರೆಬಲ್'ಸ್ಟಾರ್'ಗಳ ಕಥೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಒಂದು ಕಡೆ ಮಾಜಿ ಸಿಎಂ ಕುಮಾರಸ್ವಾಮಿ ಪಂಚರತ್ನ ಯಾತ್ರೆಯಲ್ಲಿ ಬ್ಯುಸಿಯಾಗಿದ್ದು, ಜೆಡಿಎಸ್‌ ಅನ್ನು ಏಕಾಂಗಿಯಾಗಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇನ್ನೊಂದೆಡೆ, ಗೌಡರು ಹಾಗೂ ಕುಟುಂಬದ ವಿರುದ್ಧ ತೊಡೆ ತಟ್ಟಿ ಪಕ್ಷದ ವಿರುದ್ಧವೇ ತೊಡೆ ತಟ್ಟುತ್ತಿದ್ದು, ಬೇರೆ ಪಕ್ಷದ ಪಾಲಾಗುತ್ತಿದ್ದಾರೆ. ಇದು ದಳಪತಿಗಳ ವಿರುದ್ಧ ದಂಡು ಕಟ್ಟಿ ಬಂಡೆದ್ದು ನಿಂತ ರೆಬಲ್'ಗಳ ಕಥೆ. ಗೌಡರ ಕುಟುಂಬದ ವಿರುದ್ಧ ತೊಡೆ ತಟ್ಟಿ ನಿಂತ ರೆಬಲ್'ಸ್ಟಾರ್'ಗಳ ಕಥೆ. ದೇವೇಗೌಡರ ವಿರುದ್ಧ ತಿರುಗಿ ಬಿದ್ದವರು ಒಂದಷ್ಟು ಮಂದಿಯಾದ್ರೆ, ಮತ್ತೊಂದಷ್ಟು ಮಂದಿಗೆ ಕುಮಾರಸ್ವಾಮಿ ವಿರುದ್ಧ ಕೋಪ. ಅಷ್ಟಕ್ಕೂ ರಾಜ್ಯ ರಾಜಕಾರಣದ ದೊಡ್ಮನೆ ವಿರುದ್ಧ ರೆಬಲ್'ಗಳಾಗಿದ್ದು ಯಾರು ಮತ್ತು ಎಷ್ಟು ಮಂದಿ. ಯಾಕೆ ಅಂತೀರಾ..? ಸುವರ್ಣ ಸ್ಪೆಷಲ್‌ನಲ್ಲಿದೆ ಉತ್ತರ..

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more