ದೇವೇಗೌಡರ ಕುಟುಂಬಕ್ಕೆ ರೆಬಲ್ಸ್ ಕಾಟ: ಗೌಡರ ಗರಡಿಯಲ್ಲಿ ಪಳಗಿದವರೇ ಬಂಡೇಳೋದ್ಯಾಕೆ..?

ದೇವೇಗೌಡರ ಕುಟುಂಬಕ್ಕೆ ರೆಬಲ್ಸ್ ಕಾಟ: ಗೌಡರ ಗರಡಿಯಲ್ಲಿ ಪಳಗಿದವರೇ ಬಂಡೇಳೋದ್ಯಾಕೆ..?

Published : Mar 02, 2023, 04:02 PM IST

ಇದು ದಳಪತಿಗಳ ವಿರುದ್ಧ ದಂಡು ಕಟ್ಟಿ ಬಂಡೆದ್ದು ನಿಂತ ರೆಬಲ್'ಗಳ ಕಥೆ. ಗೌಡರ ಕುಟುಂಬದ ವಿರುದ್ಧ ತೊಡೆ ತಟ್ಟಿ ನಿಂತ ರೆಬಲ್'ಸ್ಟಾರ್'ಗಳ ಕಥೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಒಂದು ಕಡೆ ಮಾಜಿ ಸಿಎಂ ಕುಮಾರಸ್ವಾಮಿ ಪಂಚರತ್ನ ಯಾತ್ರೆಯಲ್ಲಿ ಬ್ಯುಸಿಯಾಗಿದ್ದು, ಜೆಡಿಎಸ್‌ ಅನ್ನು ಏಕಾಂಗಿಯಾಗಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇನ್ನೊಂದೆಡೆ, ಗೌಡರು ಹಾಗೂ ಕುಟುಂಬದ ವಿರುದ್ಧ ತೊಡೆ ತಟ್ಟಿ ಪಕ್ಷದ ವಿರುದ್ಧವೇ ತೊಡೆ ತಟ್ಟುತ್ತಿದ್ದು, ಬೇರೆ ಪಕ್ಷದ ಪಾಲಾಗುತ್ತಿದ್ದಾರೆ. ಇದು ದಳಪತಿಗಳ ವಿರುದ್ಧ ದಂಡು ಕಟ್ಟಿ ಬಂಡೆದ್ದು ನಿಂತ ರೆಬಲ್'ಗಳ ಕಥೆ. ಗೌಡರ ಕುಟುಂಬದ ವಿರುದ್ಧ ತೊಡೆ ತಟ್ಟಿ ನಿಂತ ರೆಬಲ್'ಸ್ಟಾರ್'ಗಳ ಕಥೆ. ದೇವೇಗೌಡರ ವಿರುದ್ಧ ತಿರುಗಿ ಬಿದ್ದವರು ಒಂದಷ್ಟು ಮಂದಿಯಾದ್ರೆ, ಮತ್ತೊಂದಷ್ಟು ಮಂದಿಗೆ ಕುಮಾರಸ್ವಾಮಿ ವಿರುದ್ಧ ಕೋಪ. ಅಷ್ಟಕ್ಕೂ ರಾಜ್ಯ ರಾಜಕಾರಣದ ದೊಡ್ಮನೆ ವಿರುದ್ಧ ರೆಬಲ್'ಗಳಾಗಿದ್ದು ಯಾರು ಮತ್ತು ಎಷ್ಟು ಮಂದಿ. ಯಾಕೆ ಅಂತೀರಾ..? ಸುವರ್ಣ ಸ್ಪೆಷಲ್‌ನಲ್ಲಿದೆ ಉತ್ತರ..

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more