ಕಾಂಗ್ರೆಸ್‌ನವರು ಈಗಷ್ಟೇ ತಾಳಿ ಕಟ್ಟಿದ್ದಾರೆ, ಹನಿಮೂನ್ ಮುಗಿಸಲಿ: ಸಿ.ಎಂ.ಇಬ್ರಾಹಿಂ

ಕಾಂಗ್ರೆಸ್‌ನವರು ಈಗಷ್ಟೇ ತಾಳಿ ಕಟ್ಟಿದ್ದಾರೆ, ಹನಿಮೂನ್ ಮುಗಿಸಲಿ: ಸಿ.ಎಂ.ಇಬ್ರಾಹಿಂ

Published : Jul 05, 2023, 09:24 AM IST

ವಿಧಾನಸಭೆ ಚುನಾವಣಾ ಫಲಿತಾಂಶದ ಬಳಿಕ ಕಾಣೆಯಾಗಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ದಿಢೀರ್ ಪ್ರತ್ಯಕ್ಷರಾಗಿದ್ದು, ಕಾಂಗ್ರೆಸ್, ಬಿಜೆಪಿ ಪಕ್ಷಗಳ ವಿರುದ್ಧ ಕೆಂಡಕಾರಿದ್ದಾರೆ.

ಬೆಂಗಳೂರು (ಜು.05): ವಿಧಾನಸಭೆ ಚುನಾವಣಾ ಫಲಿತಾಂಶದ ಬಳಿಕ ಕಾಣೆಯಾಗಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ದಿಢೀರ್ ಪ್ರತ್ಯಕ್ಷರಾಗಿದ್ದು, ಕಾಂಗ್ರೆಸ್, ಬಿಜೆಪಿ ಪಕ್ಷಗಳ ವಿರುದ್ಧ ಕೆಂಡಕಾರಿದ್ದಾರೆ. ಈ ಬಗ್ಗೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದು, ಬಿಜೆಪಿ ಹಾಕಿಕೊಟ್ಟಿದ್ದ ಭ್ರಷ್ಟಾಚಾರ ಪದ್ದತಿಯನ್ನು ಕಾಂಗ್ರೆಸ್ ಮುಂದುವರಿಸಿದೆ. ಜೊತೆಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡದೆ ಇರುವುದಕ್ಕೆ ಕೂಡಾ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್‌ನವರು ಈಗಷ್ಟೇ ತಾಳಿ ಕಟ್ಟಿದ್ದಾರೆ, ಹನಿಮೂನ್ ಮುಗಿಸಲಿ, ಆಮೇಲೆ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಮಾತನಾಡುತ್ತೀನಿ ಎಂದು ಹೇಳಿದರು. ಈ ವೇಳೆ ಜೆಡಿಎಸ್ ಸೋಲಿನ ವಿಚಾರ, ಏಕರೂಪ ನಾಗರೀಕ ಸಂಹಿತೆ ಬಗ್ಗೆ ಪ್ರತಿಕ್ರಿಯಿಸಿದರು. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more