ಸದನದೊಳಗೆ ಪರಿಸ್ಥಿತಿಗೆ ತಕ್ಕಂತೆ ವರ್ತಿಸಲು ಜೆಡಿಎಸ್ ತಂತ್ರ; ದೇವೇಗೌಡರಿಂದ ಪಕ್ಕಾ ಪ್ಲ್ಯಾನ್

ಸದನದೊಳಗೆ ಪರಿಸ್ಥಿತಿಗೆ ತಕ್ಕಂತೆ ವರ್ತಿಸಲು ಜೆಡಿಎಸ್ ತಂತ್ರ; ದೇವೇಗೌಡರಿಂದ ಪಕ್ಕಾ ಪ್ಲ್ಯಾನ್

Suvarna News   | Asianet News
Published : Dec 15, 2020, 03:24 PM ISTUpdated : Dec 15, 2020, 03:38 PM IST

ತಮ್ಮ ವಿರುದ್ಧ ಬಿಜೆಪಿಯ 11 ಸದಸ್ಯರು ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದ ಸೂಚನೆ ಕ್ರಮ ಬದ್ಧವಾಗಿಲ್ಲ ಎಂಬ ಕಾರಣದಿಂದ ತಿರಸ್ಕರಿಸಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ನೀಡಿರುವ ಆದೇಶ ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. 
 

ಬೆಂಗಳೂರು (ಡಿ. 15): ತಮ್ಮ ವಿರುದ್ಧ ಬಿಜೆಪಿಯ 11 ಸದಸ್ಯರು ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದ ಸೂಚನೆ ಕ್ರಮ ಬದ್ಧವಾಗಿಲ್ಲ ಎಂಬ ಕಾರಣದಿಂದ ತಿರಸ್ಕರಿಸಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ನೀಡಿರುವ ಆದೇಶ ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. 

ಸದನದೊಳಗೆ ಪರಿಸ್ಥಿತಿಗೆ ತಕ್ಕಂತೆ ವರ್ತಿಸಲು ಜೆಡಿಎಸ್ ತಂತ್ರ ರೂಪಿಸಿದೆ. ಬಸವರಾಜ ಹೊರಟ್ಟಿಗೆ ಅಮತಿಮ ನಿರ್ಧಾರದ ಅಧಿಕಾರ ನೀಡಲಾಗಿದೆ. ಹೊರಟ್ಟಿಗೆ ಪ್ರಧಾನಿ ದೇವೇಗೌಡ ಪ್ಲಾನ್ ಕೊಟ್ಟಿದ್ದಾರೆ. 
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?