ಸದನದೊಳಗೆ ಪರಿಸ್ಥಿತಿಗೆ ತಕ್ಕಂತೆ ವರ್ತಿಸಲು ಜೆಡಿಎಸ್ ತಂತ್ರ; ದೇವೇಗೌಡರಿಂದ ಪಕ್ಕಾ ಪ್ಲ್ಯಾನ್

ಸದನದೊಳಗೆ ಪರಿಸ್ಥಿತಿಗೆ ತಕ್ಕಂತೆ ವರ್ತಿಸಲು ಜೆಡಿಎಸ್ ತಂತ್ರ; ದೇವೇಗೌಡರಿಂದ ಪಕ್ಕಾ ಪ್ಲ್ಯಾನ್

Published : Dec 15, 2020, 03:24 PM ISTUpdated : Dec 15, 2020, 03:38 PM IST

ತಮ್ಮ ವಿರುದ್ಧ ಬಿಜೆಪಿಯ 11 ಸದಸ್ಯರು ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದ ಸೂಚನೆ ಕ್ರಮ ಬದ್ಧವಾಗಿಲ್ಲ ಎಂಬ ಕಾರಣದಿಂದ ತಿರಸ್ಕರಿಸಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ನೀಡಿರುವ ಆದೇಶ ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. 
 

ಬೆಂಗಳೂರು (ಡಿ. 15): ತಮ್ಮ ವಿರುದ್ಧ ಬಿಜೆಪಿಯ 11 ಸದಸ್ಯರು ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದ ಸೂಚನೆ ಕ್ರಮ ಬದ್ಧವಾಗಿಲ್ಲ ಎಂಬ ಕಾರಣದಿಂದ ತಿರಸ್ಕರಿಸಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ನೀಡಿರುವ ಆದೇಶ ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. 

ಸದನದೊಳಗೆ ಪರಿಸ್ಥಿತಿಗೆ ತಕ್ಕಂತೆ ವರ್ತಿಸಲು ಜೆಡಿಎಸ್ ತಂತ್ರ ರೂಪಿಸಿದೆ. ಬಸವರಾಜ ಹೊರಟ್ಟಿಗೆ ಅಮತಿಮ ನಿರ್ಧಾರದ ಅಧಿಕಾರ ನೀಡಲಾಗಿದೆ. ಹೊರಟ್ಟಿಗೆ ಪ್ರಧಾನಿ ದೇವೇಗೌಡ ಪ್ಲಾನ್ ಕೊಟ್ಟಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!