ಸದನದೊಳಗೆ ಪರಿಸ್ಥಿತಿಗೆ ತಕ್ಕಂತೆ ವರ್ತಿಸಲು ಜೆಡಿಎಸ್ ತಂತ್ರ; ದೇವೇಗೌಡರಿಂದ ಪಕ್ಕಾ ಪ್ಲ್ಯಾನ್

ಸದನದೊಳಗೆ ಪರಿಸ್ಥಿತಿಗೆ ತಕ್ಕಂತೆ ವರ್ತಿಸಲು ಜೆಡಿಎಸ್ ತಂತ್ರ; ದೇವೇಗೌಡರಿಂದ ಪಕ್ಕಾ ಪ್ಲ್ಯಾನ್

Suvarna News   | Asianet News
Published : Dec 15, 2020, 03:24 PM ISTUpdated : Dec 15, 2020, 03:38 PM IST

ತಮ್ಮ ವಿರುದ್ಧ ಬಿಜೆಪಿಯ 11 ಸದಸ್ಯರು ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದ ಸೂಚನೆ ಕ್ರಮ ಬದ್ಧವಾಗಿಲ್ಲ ಎಂಬ ಕಾರಣದಿಂದ ತಿರಸ್ಕರಿಸಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ನೀಡಿರುವ ಆದೇಶ ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. 
 

ಬೆಂಗಳೂರು (ಡಿ. 15): ತಮ್ಮ ವಿರುದ್ಧ ಬಿಜೆಪಿಯ 11 ಸದಸ್ಯರು ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದ ಸೂಚನೆ ಕ್ರಮ ಬದ್ಧವಾಗಿಲ್ಲ ಎಂಬ ಕಾರಣದಿಂದ ತಿರಸ್ಕರಿಸಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ನೀಡಿರುವ ಆದೇಶ ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. 

ಸದನದೊಳಗೆ ಪರಿಸ್ಥಿತಿಗೆ ತಕ್ಕಂತೆ ವರ್ತಿಸಲು ಜೆಡಿಎಸ್ ತಂತ್ರ ರೂಪಿಸಿದೆ. ಬಸವರಾಜ ಹೊರಟ್ಟಿಗೆ ಅಮತಿಮ ನಿರ್ಧಾರದ ಅಧಿಕಾರ ನೀಡಲಾಗಿದೆ. ಹೊರಟ್ಟಿಗೆ ಪ್ರಧಾನಿ ದೇವೇಗೌಡ ಪ್ಲಾನ್ ಕೊಟ್ಟಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!