ರಾಜ್ಯಸಭೆ ಎಲೆಕ್ಷನ್‌ಗೆ 4ನೇ ಅಭ್ಯರ್ಥಿ ಕಣಕ್ಕಿಳಿಸಲು ಜೆಡಿಎಸ್‌ ನಿರ್ಧಾರ, ಮೈತ್ರಿ ಅನಿವಾರ್ಯ!

ರಾಜ್ಯಸಭೆ ಎಲೆಕ್ಷನ್‌ಗೆ 4ನೇ ಅಭ್ಯರ್ಥಿ ಕಣಕ್ಕಿಳಿಸಲು ಜೆಡಿಎಸ್‌ ನಿರ್ಧಾರ, ಮೈತ್ರಿ ಅನಿವಾರ್ಯ!

Published : May 24, 2022, 05:15 PM IST

ವಿಧಾನ ಪರಿತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮುಗಿದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆ ಕಾವು ರಂಗೇರುತ್ತಿದೆ. ನಾಲ್ಕನೇ ಸ್ಥಾನಕ್ಕಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಜೆಡಿಎಸ್ ಮಾಡಿದೆ. ಈ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾದ್ರೆ ದಳಪತಿಗಳು ಯಾರ ಜತೆ ಮೈತ್ರಿ ಮಾಡಿಕೊಳ್ಳಬಹುದು?

ಬೆಂಗಳೂರು, (ಮೇ.24): ವಿಧಾನ ಪರಿತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮುಗಿದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆ ಕಾವು ರಂಗೇರುತ್ತಿದೆ.ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು, ಒಬ್ಬರಿಗೆ 45  ಶಾಸಕರ  ಮತಗಳ ಅಗತ್ಯವಿದೆ. 

ನಿರ್ಮಲಾಗೆ ಕರ್ನಾಟಕದಿಂದ ರಾಜ್ಯಸಭೆ ಟಿಕೆಟ್‌ ಡೌಟ್‌!

122 ಶಾಸಕರನ್ನು ಹೊಂದಿರುವ ಬಿಜೆಪಿಯು ತನ್ನ ನಾಮನಿರ್ದೇಶಿತರಲ್ಲಿ ಇಬ್ಬರನ್ನು ಸುಲಭವಾಗಿ ಆಯ್ಕೆ ಮಾಡಬಹುದು. 69 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಒಂದು ಸ್ಥಾನವನ್ನು ಗೆಲ್ಲಬಹುದು. ಇನ್ನು 32 ಶಾಸಕರನ್ನು ಹೊಂದಿರುವ ಜೆಡಿಎಸ್‌ಗೆ ಕನಿಷ್ಠ 13 ಹೆಚ್ಚಿನ ಶಾಸಕರ ಮತಗಳು ಬೇಕಾಗುತ್ತವೆ. ಆದರೂ ಸಹ ನಾಲ್ಕನೇ ಸ್ಥಾನಕ್ಕಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಜೆಡಿಎಸ್ ಮಾಡಿದೆ. ಈ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾದ್ರೆ ದಳಪತಿಗಳು ಯಾರ ಜತೆ ಮೈತ್ರಿ ಮಾಡಿಕೊಳ್ಳಬಹುದು?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more