ರಾಜ್ಯಸಭೆ ಎಲೆಕ್ಷನ್‌ಗೆ 4ನೇ ಅಭ್ಯರ್ಥಿ ಕಣಕ್ಕಿಳಿಸಲು ಜೆಡಿಎಸ್‌ ನಿರ್ಧಾರ, ಮೈತ್ರಿ ಅನಿವಾರ್ಯ!

ರಾಜ್ಯಸಭೆ ಎಲೆಕ್ಷನ್‌ಗೆ 4ನೇ ಅಭ್ಯರ್ಥಿ ಕಣಕ್ಕಿಳಿಸಲು ಜೆಡಿಎಸ್‌ ನಿರ್ಧಾರ, ಮೈತ್ರಿ ಅನಿವಾರ್ಯ!

Published : May 24, 2022, 05:15 PM IST

ವಿಧಾನ ಪರಿತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮುಗಿದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆ ಕಾವು ರಂಗೇರುತ್ತಿದೆ. ನಾಲ್ಕನೇ ಸ್ಥಾನಕ್ಕಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಜೆಡಿಎಸ್ ಮಾಡಿದೆ. ಈ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾದ್ರೆ ದಳಪತಿಗಳು ಯಾರ ಜತೆ ಮೈತ್ರಿ ಮಾಡಿಕೊಳ್ಳಬಹುದು?

ಬೆಂಗಳೂರು, (ಮೇ.24): ವಿಧಾನ ಪರಿತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮುಗಿದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆ ಕಾವು ರಂಗೇರುತ್ತಿದೆ.ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು, ಒಬ್ಬರಿಗೆ 45  ಶಾಸಕರ  ಮತಗಳ ಅಗತ್ಯವಿದೆ. 

ನಿರ್ಮಲಾಗೆ ಕರ್ನಾಟಕದಿಂದ ರಾಜ್ಯಸಭೆ ಟಿಕೆಟ್‌ ಡೌಟ್‌!

122 ಶಾಸಕರನ್ನು ಹೊಂದಿರುವ ಬಿಜೆಪಿಯು ತನ್ನ ನಾಮನಿರ್ದೇಶಿತರಲ್ಲಿ ಇಬ್ಬರನ್ನು ಸುಲಭವಾಗಿ ಆಯ್ಕೆ ಮಾಡಬಹುದು. 69 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಒಂದು ಸ್ಥಾನವನ್ನು ಗೆಲ್ಲಬಹುದು. ಇನ್ನು 32 ಶಾಸಕರನ್ನು ಹೊಂದಿರುವ ಜೆಡಿಎಸ್‌ಗೆ ಕನಿಷ್ಠ 13 ಹೆಚ್ಚಿನ ಶಾಸಕರ ಮತಗಳು ಬೇಕಾಗುತ್ತವೆ. ಆದರೂ ಸಹ ನಾಲ್ಕನೇ ಸ್ಥಾನಕ್ಕಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಜೆಡಿಎಸ್ ಮಾಡಿದೆ. ಈ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾದ್ರೆ ದಳಪತಿಗಳು ಯಾರ ಜತೆ ಮೈತ್ರಿ ಮಾಡಿಕೊಳ್ಳಬಹುದು?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more