ರಾಜ್ಯಸಭೆ ಎಲೆಕ್ಷನ್‌ಗೆ 4ನೇ ಅಭ್ಯರ್ಥಿ ಕಣಕ್ಕಿಳಿಸಲು ಜೆಡಿಎಸ್‌ ನಿರ್ಧಾರ, ಮೈತ್ರಿ ಅನಿವಾರ್ಯ!

ರಾಜ್ಯಸಭೆ ಎಲೆಕ್ಷನ್‌ಗೆ 4ನೇ ಅಭ್ಯರ್ಥಿ ಕಣಕ್ಕಿಳಿಸಲು ಜೆಡಿಎಸ್‌ ನಿರ್ಧಾರ, ಮೈತ್ರಿ ಅನಿವಾರ್ಯ!

Published : May 24, 2022, 05:15 PM IST

ವಿಧಾನ ಪರಿತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮುಗಿದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆ ಕಾವು ರಂಗೇರುತ್ತಿದೆ. ನಾಲ್ಕನೇ ಸ್ಥಾನಕ್ಕಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಜೆಡಿಎಸ್ ಮಾಡಿದೆ. ಈ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾದ್ರೆ ದಳಪತಿಗಳು ಯಾರ ಜತೆ ಮೈತ್ರಿ ಮಾಡಿಕೊಳ್ಳಬಹುದು?

ಬೆಂಗಳೂರು, (ಮೇ.24): ವಿಧಾನ ಪರಿತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮುಗಿದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆ ಕಾವು ರಂಗೇರುತ್ತಿದೆ.ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು, ಒಬ್ಬರಿಗೆ 45  ಶಾಸಕರ  ಮತಗಳ ಅಗತ್ಯವಿದೆ. 

ನಿರ್ಮಲಾಗೆ ಕರ್ನಾಟಕದಿಂದ ರಾಜ್ಯಸಭೆ ಟಿಕೆಟ್‌ ಡೌಟ್‌!

122 ಶಾಸಕರನ್ನು ಹೊಂದಿರುವ ಬಿಜೆಪಿಯು ತನ್ನ ನಾಮನಿರ್ದೇಶಿತರಲ್ಲಿ ಇಬ್ಬರನ್ನು ಸುಲಭವಾಗಿ ಆಯ್ಕೆ ಮಾಡಬಹುದು. 69 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಒಂದು ಸ್ಥಾನವನ್ನು ಗೆಲ್ಲಬಹುದು. ಇನ್ನು 32 ಶಾಸಕರನ್ನು ಹೊಂದಿರುವ ಜೆಡಿಎಸ್‌ಗೆ ಕನಿಷ್ಠ 13 ಹೆಚ್ಚಿನ ಶಾಸಕರ ಮತಗಳು ಬೇಕಾಗುತ್ತವೆ. ಆದರೂ ಸಹ ನಾಲ್ಕನೇ ಸ್ಥಾನಕ್ಕಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಜೆಡಿಎಸ್ ಮಾಡಿದೆ. ಈ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾದ್ರೆ ದಳಪತಿಗಳು ಯಾರ ಜತೆ ಮೈತ್ರಿ ಮಾಡಿಕೊಳ್ಳಬಹುದು?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more