ರಾಜ್ಯಸಭೆ ಎಲೆಕ್ಷನ್‌ಗೆ 4ನೇ ಅಭ್ಯರ್ಥಿ ಕಣಕ್ಕಿಳಿಸಲು ಜೆಡಿಎಸ್‌ ನಿರ್ಧಾರ, ಮೈತ್ರಿ ಅನಿವಾರ್ಯ!

ರಾಜ್ಯಸಭೆ ಎಲೆಕ್ಷನ್‌ಗೆ 4ನೇ ಅಭ್ಯರ್ಥಿ ಕಣಕ್ಕಿಳಿಸಲು ಜೆಡಿಎಸ್‌ ನಿರ್ಧಾರ, ಮೈತ್ರಿ ಅನಿವಾರ್ಯ!

Published : May 24, 2022, 05:15 PM IST

ವಿಧಾನ ಪರಿತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮುಗಿದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆ ಕಾವು ರಂಗೇರುತ್ತಿದೆ. ನಾಲ್ಕನೇ ಸ್ಥಾನಕ್ಕಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಜೆಡಿಎಸ್ ಮಾಡಿದೆ. ಈ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾದ್ರೆ ದಳಪತಿಗಳು ಯಾರ ಜತೆ ಮೈತ್ರಿ ಮಾಡಿಕೊಳ್ಳಬಹುದು?

ಬೆಂಗಳೂರು, (ಮೇ.24): ವಿಧಾನ ಪರಿತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮುಗಿದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆ ಕಾವು ರಂಗೇರುತ್ತಿದೆ.ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು, ಒಬ್ಬರಿಗೆ 45  ಶಾಸಕರ  ಮತಗಳ ಅಗತ್ಯವಿದೆ. 

ನಿರ್ಮಲಾಗೆ ಕರ್ನಾಟಕದಿಂದ ರಾಜ್ಯಸಭೆ ಟಿಕೆಟ್‌ ಡೌಟ್‌!

122 ಶಾಸಕರನ್ನು ಹೊಂದಿರುವ ಬಿಜೆಪಿಯು ತನ್ನ ನಾಮನಿರ್ದೇಶಿತರಲ್ಲಿ ಇಬ್ಬರನ್ನು ಸುಲಭವಾಗಿ ಆಯ್ಕೆ ಮಾಡಬಹುದು. 69 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಒಂದು ಸ್ಥಾನವನ್ನು ಗೆಲ್ಲಬಹುದು. ಇನ್ನು 32 ಶಾಸಕರನ್ನು ಹೊಂದಿರುವ ಜೆಡಿಎಸ್‌ಗೆ ಕನಿಷ್ಠ 13 ಹೆಚ್ಚಿನ ಶಾಸಕರ ಮತಗಳು ಬೇಕಾಗುತ್ತವೆ. ಆದರೂ ಸಹ ನಾಲ್ಕನೇ ಸ್ಥಾನಕ್ಕಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಜೆಡಿಎಸ್ ಮಾಡಿದೆ. ಈ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಾದರೆ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾದ್ರೆ ದಳಪತಿಗಳು ಯಾರ ಜತೆ ಮೈತ್ರಿ ಮಾಡಿಕೊಳ್ಳಬಹುದು?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more