BBMP ಚುನಾವಣೆ ಗೆಲ್ಲಲು  ಜೆಡಿಎಸ್‌ 'ಜನತಾ ಮಿತ್ರ' ಕಾರ್ಯಕ್ರಮ, ಎಲ್ಲಾ ವಾರ್ಡ್‌ಗಳಲ್ಲೂ ಸಭೆ

BBMP ಚುನಾವಣೆ ಗೆಲ್ಲಲು ಜೆಡಿಎಸ್‌ 'ಜನತಾ ಮಿತ್ರ' ಕಾರ್ಯಕ್ರಮ, ಎಲ್ಲಾ ವಾರ್ಡ್‌ಗಳಲ್ಲೂ ಸಭೆ

Published : Jun 17, 2022, 12:04 PM ISTUpdated : Jun 17, 2022, 12:07 PM IST

ಬಿಬಿಎಂಪಿ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮದೇ ಆದ ತಂತ್ರಗಳನ್ನು ರೂಪಿಸುತ್ತಿವೆ. ಜನತಾ ಜಲಧಾರೆ ಕಾರ್ಯಕ್ರಮ ಯಶಸ್ಸು ಕಂಡ ನಂತರ ಜೆಡಿಎಸ್‌ ಇದೀಗ ರಾಜಧಾನಿ ಬೆಂಗಳೂರು ನಗರದಲ್ಲಿ ಈ ತಿಂಗಳ 22ರಿಂದ ‘ಜನತಾ ಮಿತ್ರ’ ಎಂಬ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ.

ಬೆಂಗಳೂರು (ಜೂ. 17): ಬಿಬಿಎಂಪಿ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮದೇ ಆದ ತಂತ್ರಗಳನ್ನು ರೂಪಿಸುತ್ತಿವೆ. ಜನತಾ ಜಲಧಾರೆ ಕಾರ್ಯಕ್ರಮ ಯಶಸ್ಸು ಕಂಡ ನಂತರ ಜೆಡಿಎಸ್‌ ಇದೀಗ ರಾಜಧಾನಿ ಬೆಂಗಳೂರು ನಗರದಲ್ಲಿ ಈ ತಿಂಗಳ 22ರಿಂದ ‘ಜನತಾ ಮಿತ್ರ’ (Janata Mitra) ಎಂಬ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ.

ಬೆಂಗಳೂರು ನಗರದಲ್ಲಿರುವ ಸಮಸ್ಯೆಗಳ ಬಗ್ಗೆ ಅರಿಯಲು ಮತ್ತು ಜನಾಭಿಪ್ರಾಯ ಮೂಡಿಸಲು ಜನತಾ ಸೇವಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಜೂ.22ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಜನತಾ ಸೇವಕ ಎಂಬ ವಾಹನದ ಮೂಲಕ ಬೆಂಗಳೂರು ಪ್ರವಾಸ ಮಾಡಲಾಗುತ್ತದೆ. 15 ವಾಹನಗಳು ನಗರದ ಗಲ್ಲಿ, ಗಲ್ಲಿಗೂ ಹೋಗುತ್ತವೆ. ಜನರಿಗೆ ನಾವೇನು ಕೊಡುತ್ತಿದ್ದೇವೆ. ರಾಷ್ಟ್ರೀಯ ಪಕ್ಷಗಳು ಲೂಟಿ ಮಾಡುತ್ತಿರುವ ಬಗ್ಗೆ ತಿಳಿಸಲಾಗುವುದು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more