BBMP ಚುನಾವಣೆ ಗೆಲ್ಲಲು  ಜೆಡಿಎಸ್‌ 'ಜನತಾ ಮಿತ್ರ' ಕಾರ್ಯಕ್ರಮ, ಎಲ್ಲಾ ವಾರ್ಡ್‌ಗಳಲ್ಲೂ ಸಭೆ

BBMP ಚುನಾವಣೆ ಗೆಲ್ಲಲು ಜೆಡಿಎಸ್‌ 'ಜನತಾ ಮಿತ್ರ' ಕಾರ್ಯಕ್ರಮ, ಎಲ್ಲಾ ವಾರ್ಡ್‌ಗಳಲ್ಲೂ ಸಭೆ

Published : Jun 17, 2022, 12:04 PM ISTUpdated : Jun 17, 2022, 12:07 PM IST

ಬಿಬಿಎಂಪಿ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮದೇ ಆದ ತಂತ್ರಗಳನ್ನು ರೂಪಿಸುತ್ತಿವೆ. ಜನತಾ ಜಲಧಾರೆ ಕಾರ್ಯಕ್ರಮ ಯಶಸ್ಸು ಕಂಡ ನಂತರ ಜೆಡಿಎಸ್‌ ಇದೀಗ ರಾಜಧಾನಿ ಬೆಂಗಳೂರು ನಗರದಲ್ಲಿ ಈ ತಿಂಗಳ 22ರಿಂದ ‘ಜನತಾ ಮಿತ್ರ’ ಎಂಬ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ.

ಬೆಂಗಳೂರು (ಜೂ. 17): ಬಿಬಿಎಂಪಿ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮದೇ ಆದ ತಂತ್ರಗಳನ್ನು ರೂಪಿಸುತ್ತಿವೆ. ಜನತಾ ಜಲಧಾರೆ ಕಾರ್ಯಕ್ರಮ ಯಶಸ್ಸು ಕಂಡ ನಂತರ ಜೆಡಿಎಸ್‌ ಇದೀಗ ರಾಜಧಾನಿ ಬೆಂಗಳೂರು ನಗರದಲ್ಲಿ ಈ ತಿಂಗಳ 22ರಿಂದ ‘ಜನತಾ ಮಿತ್ರ’ (Janata Mitra) ಎಂಬ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ.

ಬೆಂಗಳೂರು ನಗರದಲ್ಲಿರುವ ಸಮಸ್ಯೆಗಳ ಬಗ್ಗೆ ಅರಿಯಲು ಮತ್ತು ಜನಾಭಿಪ್ರಾಯ ಮೂಡಿಸಲು ಜನತಾ ಸೇವಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಜೂ.22ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಜನತಾ ಸೇವಕ ಎಂಬ ವಾಹನದ ಮೂಲಕ ಬೆಂಗಳೂರು ಪ್ರವಾಸ ಮಾಡಲಾಗುತ್ತದೆ. 15 ವಾಹನಗಳು ನಗರದ ಗಲ್ಲಿ, ಗಲ್ಲಿಗೂ ಹೋಗುತ್ತವೆ. ಜನರಿಗೆ ನಾವೇನು ಕೊಡುತ್ತಿದ್ದೇವೆ. ರಾಷ್ಟ್ರೀಯ ಪಕ್ಷಗಳು ಲೂಟಿ ಮಾಡುತ್ತಿರುವ ಬಗ್ಗೆ ತಿಳಿಸಲಾಗುವುದು.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more