BBMP ಚುನಾವಣೆ ಗೆಲ್ಲಲು  ಜೆಡಿಎಸ್‌ 'ಜನತಾ ಮಿತ್ರ' ಕಾರ್ಯಕ್ರಮ, ಎಲ್ಲಾ ವಾರ್ಡ್‌ಗಳಲ್ಲೂ ಸಭೆ

BBMP ಚುನಾವಣೆ ಗೆಲ್ಲಲು ಜೆಡಿಎಸ್‌ 'ಜನತಾ ಮಿತ್ರ' ಕಾರ್ಯಕ್ರಮ, ಎಲ್ಲಾ ವಾರ್ಡ್‌ಗಳಲ್ಲೂ ಸಭೆ

Published : Jun 17, 2022, 12:04 PM ISTUpdated : Jun 17, 2022, 12:07 PM IST

ಬಿಬಿಎಂಪಿ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮದೇ ಆದ ತಂತ್ರಗಳನ್ನು ರೂಪಿಸುತ್ತಿವೆ. ಜನತಾ ಜಲಧಾರೆ ಕಾರ್ಯಕ್ರಮ ಯಶಸ್ಸು ಕಂಡ ನಂತರ ಜೆಡಿಎಸ್‌ ಇದೀಗ ರಾಜಧಾನಿ ಬೆಂಗಳೂರು ನಗರದಲ್ಲಿ ಈ ತಿಂಗಳ 22ರಿಂದ ‘ಜನತಾ ಮಿತ್ರ’ ಎಂಬ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ.

ಬೆಂಗಳೂರು (ಜೂ. 17): ಬಿಬಿಎಂಪಿ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮದೇ ಆದ ತಂತ್ರಗಳನ್ನು ರೂಪಿಸುತ್ತಿವೆ. ಜನತಾ ಜಲಧಾರೆ ಕಾರ್ಯಕ್ರಮ ಯಶಸ್ಸು ಕಂಡ ನಂತರ ಜೆಡಿಎಸ್‌ ಇದೀಗ ರಾಜಧಾನಿ ಬೆಂಗಳೂರು ನಗರದಲ್ಲಿ ಈ ತಿಂಗಳ 22ರಿಂದ ‘ಜನತಾ ಮಿತ್ರ’ (Janata Mitra) ಎಂಬ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ.

ಬೆಂಗಳೂರು ನಗರದಲ್ಲಿರುವ ಸಮಸ್ಯೆಗಳ ಬಗ್ಗೆ ಅರಿಯಲು ಮತ್ತು ಜನಾಭಿಪ್ರಾಯ ಮೂಡಿಸಲು ಜನತಾ ಸೇವಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಜೂ.22ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಜನತಾ ಸೇವಕ ಎಂಬ ವಾಹನದ ಮೂಲಕ ಬೆಂಗಳೂರು ಪ್ರವಾಸ ಮಾಡಲಾಗುತ್ತದೆ. 15 ವಾಹನಗಳು ನಗರದ ಗಲ್ಲಿ, ಗಲ್ಲಿಗೂ ಹೋಗುತ್ತವೆ. ಜನರಿಗೆ ನಾವೇನು ಕೊಡುತ್ತಿದ್ದೇವೆ. ರಾಷ್ಟ್ರೀಯ ಪಕ್ಷಗಳು ಲೂಟಿ ಮಾಡುತ್ತಿರುವ ಬಗ್ಗೆ ತಿಳಿಸಲಾಗುವುದು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more