BBMP ಚುನಾವಣೆ ಗೆಲ್ಲಲು  ಜೆಡಿಎಸ್‌ 'ಜನತಾ ಮಿತ್ರ' ಕಾರ್ಯಕ್ರಮ, ಎಲ್ಲಾ ವಾರ್ಡ್‌ಗಳಲ್ಲೂ ಸಭೆ

BBMP ಚುನಾವಣೆ ಗೆಲ್ಲಲು ಜೆಡಿಎಸ್‌ 'ಜನತಾ ಮಿತ್ರ' ಕಾರ್ಯಕ್ರಮ, ಎಲ್ಲಾ ವಾರ್ಡ್‌ಗಳಲ್ಲೂ ಸಭೆ

Published : Jun 17, 2022, 12:04 PM ISTUpdated : Jun 17, 2022, 12:07 PM IST

ಬಿಬಿಎಂಪಿ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮದೇ ಆದ ತಂತ್ರಗಳನ್ನು ರೂಪಿಸುತ್ತಿವೆ. ಜನತಾ ಜಲಧಾರೆ ಕಾರ್ಯಕ್ರಮ ಯಶಸ್ಸು ಕಂಡ ನಂತರ ಜೆಡಿಎಸ್‌ ಇದೀಗ ರಾಜಧಾನಿ ಬೆಂಗಳೂರು ನಗರದಲ್ಲಿ ಈ ತಿಂಗಳ 22ರಿಂದ ‘ಜನತಾ ಮಿತ್ರ’ ಎಂಬ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ.

ಬೆಂಗಳೂರು (ಜೂ. 17): ಬಿಬಿಎಂಪಿ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮದೇ ಆದ ತಂತ್ರಗಳನ್ನು ರೂಪಿಸುತ್ತಿವೆ. ಜನತಾ ಜಲಧಾರೆ ಕಾರ್ಯಕ್ರಮ ಯಶಸ್ಸು ಕಂಡ ನಂತರ ಜೆಡಿಎಸ್‌ ಇದೀಗ ರಾಜಧಾನಿ ಬೆಂಗಳೂರು ನಗರದಲ್ಲಿ ಈ ತಿಂಗಳ 22ರಿಂದ ‘ಜನತಾ ಮಿತ್ರ’ (Janata Mitra) ಎಂಬ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ.

ಬೆಂಗಳೂರು ನಗರದಲ್ಲಿರುವ ಸಮಸ್ಯೆಗಳ ಬಗ್ಗೆ ಅರಿಯಲು ಮತ್ತು ಜನಾಭಿಪ್ರಾಯ ಮೂಡಿಸಲು ಜನತಾ ಸೇವಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಜೂ.22ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಜನತಾ ಸೇವಕ ಎಂಬ ವಾಹನದ ಮೂಲಕ ಬೆಂಗಳೂರು ಪ್ರವಾಸ ಮಾಡಲಾಗುತ್ತದೆ. 15 ವಾಹನಗಳು ನಗರದ ಗಲ್ಲಿ, ಗಲ್ಲಿಗೂ ಹೋಗುತ್ತವೆ. ಜನರಿಗೆ ನಾವೇನು ಕೊಡುತ್ತಿದ್ದೇವೆ. ರಾಷ್ಟ್ರೀಯ ಪಕ್ಷಗಳು ಲೂಟಿ ಮಾಡುತ್ತಿರುವ ಬಗ್ಗೆ ತಿಳಿಸಲಾಗುವುದು.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more