BBMP ಚುನಾವಣೆ ಗೆಲ್ಲಲು  ಜೆಡಿಎಸ್‌ 'ಜನತಾ ಮಿತ್ರ' ಕಾರ್ಯಕ್ರಮ, ಎಲ್ಲಾ ವಾರ್ಡ್‌ಗಳಲ್ಲೂ ಸಭೆ

BBMP ಚುನಾವಣೆ ಗೆಲ್ಲಲು ಜೆಡಿಎಸ್‌ 'ಜನತಾ ಮಿತ್ರ' ಕಾರ್ಯಕ್ರಮ, ಎಲ್ಲಾ ವಾರ್ಡ್‌ಗಳಲ್ಲೂ ಸಭೆ

Published : Jun 17, 2022, 12:04 PM ISTUpdated : Jun 17, 2022, 12:07 PM IST

ಬಿಬಿಎಂಪಿ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮದೇ ಆದ ತಂತ್ರಗಳನ್ನು ರೂಪಿಸುತ್ತಿವೆ. ಜನತಾ ಜಲಧಾರೆ ಕಾರ್ಯಕ್ರಮ ಯಶಸ್ಸು ಕಂಡ ನಂತರ ಜೆಡಿಎಸ್‌ ಇದೀಗ ರಾಜಧಾನಿ ಬೆಂಗಳೂರು ನಗರದಲ್ಲಿ ಈ ತಿಂಗಳ 22ರಿಂದ ‘ಜನತಾ ಮಿತ್ರ’ ಎಂಬ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ.

ಬೆಂಗಳೂರು (ಜೂ. 17): ಬಿಬಿಎಂಪಿ ಚುನಾವಣೆ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮದೇ ಆದ ತಂತ್ರಗಳನ್ನು ರೂಪಿಸುತ್ತಿವೆ. ಜನತಾ ಜಲಧಾರೆ ಕಾರ್ಯಕ್ರಮ ಯಶಸ್ಸು ಕಂಡ ನಂತರ ಜೆಡಿಎಸ್‌ ಇದೀಗ ರಾಜಧಾನಿ ಬೆಂಗಳೂರು ನಗರದಲ್ಲಿ ಈ ತಿಂಗಳ 22ರಿಂದ ‘ಜನತಾ ಮಿತ್ರ’ (Janata Mitra) ಎಂಬ ವಿನೂತನ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ.

ಬೆಂಗಳೂರು ನಗರದಲ್ಲಿರುವ ಸಮಸ್ಯೆಗಳ ಬಗ್ಗೆ ಅರಿಯಲು ಮತ್ತು ಜನಾಭಿಪ್ರಾಯ ಮೂಡಿಸಲು ಜನತಾ ಸೇವಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಜೂ.22ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಜನತಾ ಸೇವಕ ಎಂಬ ವಾಹನದ ಮೂಲಕ ಬೆಂಗಳೂರು ಪ್ರವಾಸ ಮಾಡಲಾಗುತ್ತದೆ. 15 ವಾಹನಗಳು ನಗರದ ಗಲ್ಲಿ, ಗಲ್ಲಿಗೂ ಹೋಗುತ್ತವೆ. ಜನರಿಗೆ ನಾವೇನು ಕೊಡುತ್ತಿದ್ದೇವೆ. ರಾಷ್ಟ್ರೀಯ ಪಕ್ಷಗಳು ಲೂಟಿ ಮಾಡುತ್ತಿರುವ ಬಗ್ಗೆ ತಿಳಿಸಲಾಗುವುದು.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more