ಪ್ರಾದೇಶಿಕ ಪಕ್ಷಗಳತ್ತ ಕೇಸರಿ ಪಡೆ ಚಿತ್ತ: ಎನ್‌ಡಿಎ ಜೊತೆ ಹೋಗುತ್ತಾ ಜೆಡಿಎಸ್‌ ?

ಪ್ರಾದೇಶಿಕ ಪಕ್ಷಗಳತ್ತ ಕೇಸರಿ ಪಡೆ ಚಿತ್ತ: ಎನ್‌ಡಿಎ ಜೊತೆ ಹೋಗುತ್ತಾ ಜೆಡಿಎಸ್‌ ?

Published : Jul 11, 2023, 11:10 AM IST

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಜೊತೆ ಬಿಜೆಪಿ ಕೈ ಜೋಡಿಸಲಿದೆಯಾ ಎಂಬ ಪ್ರಶ್ನೆ ಇದೀಗ ಮೂಡಿದೆ.
 

ವಿರೋಧಿಗಳು ಒಟ್ಟಾದ ಹಿನ್ನೆಲೆ ಎನ್‌ಡಿಎ(NDA) ಸಹ ಸಭೆ ನಡೆಸಲು ಮುಂದಾಗಿದೆ. ಹಳೇ ದೋಸ್ತಿಗಳ ಜೊತೆ ಹೊಸ ಮಿತ್ರರನ್ನು ಹುಡುಕಲು ಎನ್‌ಡಿಎ ಪ್ರಯತ್ನಿಸುತ್ತಿದೆ. ಇದೀಗ ರಾಜ್ಯದಲ್ಲಿ ಜೆಡಿಎಸ್(JDS) ಎನ್‌ಡಿಎ ಟೀಮ್‌ ಸೇರಿಕೊಳ್ಳುತ್ತಾ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಮಾಜಿ ಪ್ರಧಾನಿ ದೇವೇಗೌಡರು(Devegowda) ಒಪ್ಪಿಗೆ ಕೊಡುತ್ತಾರಾ ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಜೂನ್ 23ರ ಮಹಾಘಟಬಂಧನ್‌ ಸಭೆ(Mahaghatabandhan meeting) ಬಳಿಕ ಬಿಜೆಪಿ ಪ್ರಾದೇಶಿಕ ಪಕ್ಷಗಳೊಂದಿಗೆ ಸಭೆ ನಡೆಸಲಿದೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ಇದ್ದು, ಈ ವೇಳೆ ಜೆಡಿಎಸ್‌ ಬಿಜೆಪಿ ಜೊತೆ ಕೈ ಜೋಡಿಸಲಿದೆ ಎನ್ನಲಾಗ್ತಿದೆ. ಇದಕ್ಕಾಗಿ ಜೆಡಿಎಸ್‌ ಕಾರ್ಯಕರ್ತರ ಮನವೊಲಿಸುವ ಅಗತ್ಯ ಸಹ ಇದೆ. ಜೆಡಿಎಸ್‌ ಒಂದು ವೇಳೆ ಒಂಟಿಯಾಗಿ ಚುನಾವಣೆಯಲ್ಲಿ ಸ್ಫರ್ಧಿಸಿದ್ರೆ, ಸೋಲನ್ನು ಅನುಭವಿಸುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  ಲಿವ್‌ ಇನ್‌ ರಿಲೇಶನ್‌ಶಿಪ್‌ನಿಂದ ಮಹಿಳೆಯರಿಗೆ ಕುತ್ತು: ಆಘಾತಕಾರಿ ಮಾಹಿತಿ ನೀಡಿದ ವಿಕ್ಟೋರಿಯಾ ವೈದ್ಯರು ?

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more