ಪ್ರಾದೇಶಿಕ ಪಕ್ಷಗಳತ್ತ ಕೇಸರಿ ಪಡೆ ಚಿತ್ತ: ಎನ್‌ಡಿಎ ಜೊತೆ ಹೋಗುತ್ತಾ ಜೆಡಿಎಸ್‌ ?

ಪ್ರಾದೇಶಿಕ ಪಕ್ಷಗಳತ್ತ ಕೇಸರಿ ಪಡೆ ಚಿತ್ತ: ಎನ್‌ಡಿಎ ಜೊತೆ ಹೋಗುತ್ತಾ ಜೆಡಿಎಸ್‌ ?

Published : Jul 11, 2023, 11:10 AM IST

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಜೊತೆ ಬಿಜೆಪಿ ಕೈ ಜೋಡಿಸಲಿದೆಯಾ ಎಂಬ ಪ್ರಶ್ನೆ ಇದೀಗ ಮೂಡಿದೆ.
 

ವಿರೋಧಿಗಳು ಒಟ್ಟಾದ ಹಿನ್ನೆಲೆ ಎನ್‌ಡಿಎ(NDA) ಸಹ ಸಭೆ ನಡೆಸಲು ಮುಂದಾಗಿದೆ. ಹಳೇ ದೋಸ್ತಿಗಳ ಜೊತೆ ಹೊಸ ಮಿತ್ರರನ್ನು ಹುಡುಕಲು ಎನ್‌ಡಿಎ ಪ್ರಯತ್ನಿಸುತ್ತಿದೆ. ಇದೀಗ ರಾಜ್ಯದಲ್ಲಿ ಜೆಡಿಎಸ್(JDS) ಎನ್‌ಡಿಎ ಟೀಮ್‌ ಸೇರಿಕೊಳ್ಳುತ್ತಾ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಮಾಜಿ ಪ್ರಧಾನಿ ದೇವೇಗೌಡರು(Devegowda) ಒಪ್ಪಿಗೆ ಕೊಡುತ್ತಾರಾ ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಜೂನ್ 23ರ ಮಹಾಘಟಬಂಧನ್‌ ಸಭೆ(Mahaghatabandhan meeting) ಬಳಿಕ ಬಿಜೆಪಿ ಪ್ರಾದೇಶಿಕ ಪಕ್ಷಗಳೊಂದಿಗೆ ಸಭೆ ನಡೆಸಲಿದೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ಇದ್ದು, ಈ ವೇಳೆ ಜೆಡಿಎಸ್‌ ಬಿಜೆಪಿ ಜೊತೆ ಕೈ ಜೋಡಿಸಲಿದೆ ಎನ್ನಲಾಗ್ತಿದೆ. ಇದಕ್ಕಾಗಿ ಜೆಡಿಎಸ್‌ ಕಾರ್ಯಕರ್ತರ ಮನವೊಲಿಸುವ ಅಗತ್ಯ ಸಹ ಇದೆ. ಜೆಡಿಎಸ್‌ ಒಂದು ವೇಳೆ ಒಂಟಿಯಾಗಿ ಚುನಾವಣೆಯಲ್ಲಿ ಸ್ಫರ್ಧಿಸಿದ್ರೆ, ಸೋಲನ್ನು ಅನುಭವಿಸುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  ಲಿವ್‌ ಇನ್‌ ರಿಲೇಶನ್‌ಶಿಪ್‌ನಿಂದ ಮಹಿಳೆಯರಿಗೆ ಕುತ್ತು: ಆಘಾತಕಾರಿ ಮಾಹಿತಿ ನೀಡಿದ ವಿಕ್ಟೋರಿಯಾ ವೈದ್ಯರು ?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more