ಮಿಷನ್ 123 ಅಂದವರು 19ಕ್ಕೆ ಕುಸಿದದ್ದು ಹೇಗೆ?: ಗೌಡರ ಭದ್ರಕೋಟೆ ಛಿದ್ರ ಮಾಡಿದ್ದು ಬಂಡೆನಾ.. ಬಿಜೆಪಿನಾ..?

ಮಿಷನ್ 123 ಅಂದವರು 19ಕ್ಕೆ ಕುಸಿದದ್ದು ಹೇಗೆ?: ಗೌಡರ ಭದ್ರಕೋಟೆ ಛಿದ್ರ ಮಾಡಿದ್ದು ಬಂಡೆನಾ.. ಬಿಜೆಪಿನಾ..?

Published : May 22, 2023, 10:58 AM IST

ಜೆಡಿಎಸ್ ಕಿಂಗ್ ಮೇಕರ್ ಆಗತ್ತೆ, ನಾನೇ ಮತ್ತೆ ಮುಖ್ಯಮಂತ್ರಿಯಾಗ್ತೀನಿ ಅಂತ ಕನಸು ಕಾಣ್ತಿದ್ದ ಕುಮಾರಸ್ವಾಮಿಯವರಿಗೆ ಚುನಾವಣೆಯಲ್ಲಿ ಭಾರೀ ನಿರಾಸೆಯಾಗಿದೆ. ಯಾಕಂದ್ರೆ ಈ ಬಾರಿ ಜೆಡಿಎಸ್ ಕೇವಲ 19 ಸೀಟು ಮಾತ್ರ ಗೆದ್ದಿದೆ.
 

ಮಿಷನ್ 123 ಮೇಲೆ ಗುರಿ ಇಟ್ಟಿದ್ದ ದಳಪತಿಗಳಿಗೆ ಸಿಕ್ಕಿದ್ದು ಕೇವಲ 19 ಸೀಟು. ಆ 19 ಸೀಟುಗಳ ಬೆನ್ನಲ್ಲೇ ಜೆಡಿಎಸ್'ಗೀಗ ಅಸ್ತಿತ್ವದ ಭಯ ಕಾಡ್ತಿದೆ. ಒಕ್ಕಲಿಗರ ಭದ್ರಕೋಟೆಯಲ್ಲೇ ಛಿದ್ರವಾಗಿ ಹೋಗಿರೋ ದಳಪತಿಗಳನ್ನು ಕಾಡ್ತಿರೋ ಭಯದ ಫ್ಯಾಕ್ಟರ್ ಕನಕಪುರ ಬಂಡೆ. ಒಂದ್ಕಡೆ ಬಂಡೆ ಅಬ್ಬರ, ಮತ್ತೊಂದ್ಕಡೆ ಬಿಜೆಪಿಯ ನಿಗೂಢ ಹೆಜ್ಜೆ. ಹಾಗಾದ್ರೆ ಜೆಡಿಎಸ್'ಗೆ ಕಂಟಕ ಕಟ್ಟಿಟ್ಟ ಬುತ್ತಿನಾ ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ಒಕ್ಕಲಿಗರ ಕೋಟೆ ಭೇದಿಸಿ ಕಾಂಗ್ರೆಸ್'ಗೆ ಭರ್ಜರಿ ಗೆಲುವು ತಂದುಕೊಟ್ಟ ಕನಕಪುರದ ರಣಬೇಟೆಗಾರ. ಅದೇ ರಣಬೇಟೆಗಾರನೀಗ ಕೆಪಿಸಿಸಿ ಅಧ್ಯಕ್ಷ ಅಷ್ಟೇ ಅಲ್ಲ, ರಾಜ್ಯದ ಉಪಮುಖ್ಯಮಂತ್ರಿ ಕೂಡ ಹೌದು. ಚುನಾವಣೆಗೂ ಮೊದ್ಲು ಬಂಡೆ ಕೈಯಲ್ಲಿ ಒಂದೇ ಅಧಿಕಾರ. ಆದ್ರೆ ಈಗ ಎರಡೂ ಕೈಯಲ್ಲೂ ಅಧಿಕಾರ. ಸಿದ್ದರಾಮಯ್ಯ ಸರ್ಕಾರದಲ್ಲಿ ಮೋಸ್ಟ್ ಪವರ್"ಫುಲ್ ನಂ.2 ಸ್ಥಾನ ಡಿ.ಕೆ. ಶಿವಕುಮಾರ್‌ಗೆ ಸಿಕ್ಕಿದೆ.  

ಇದನ್ನೂ ವೀಕ್ಷಿಸಿ: ಕರುನಾಡ ಯುದ್ಧವೀರರ ಮುಂದೆ ಟಾರ್ಗೆಟ್ 7 ಚಾಲೆಂಜ್: ದಕ್ಷಿಣಾಪಥೇಶ್ವರರ ದಂಡಯಾತ್ರೆಗೆ ರೆಡಿಯಾಗಿದೆ ರಣವ್ಯೂಹ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more