ಮಿಷನ್ 123 ಅಂದವರು 19ಕ್ಕೆ ಕುಸಿದದ್ದು ಹೇಗೆ?: ಗೌಡರ ಭದ್ರಕೋಟೆ ಛಿದ್ರ ಮಾಡಿದ್ದು ಬಂಡೆನಾ.. ಬಿಜೆಪಿನಾ..?

ಮಿಷನ್ 123 ಅಂದವರು 19ಕ್ಕೆ ಕುಸಿದದ್ದು ಹೇಗೆ?: ಗೌಡರ ಭದ್ರಕೋಟೆ ಛಿದ್ರ ಮಾಡಿದ್ದು ಬಂಡೆನಾ.. ಬಿಜೆಪಿನಾ..?

Published : May 22, 2023, 10:58 AM IST

ಜೆಡಿಎಸ್ ಕಿಂಗ್ ಮೇಕರ್ ಆಗತ್ತೆ, ನಾನೇ ಮತ್ತೆ ಮುಖ್ಯಮಂತ್ರಿಯಾಗ್ತೀನಿ ಅಂತ ಕನಸು ಕಾಣ್ತಿದ್ದ ಕುಮಾರಸ್ವಾಮಿಯವರಿಗೆ ಚುನಾವಣೆಯಲ್ಲಿ ಭಾರೀ ನಿರಾಸೆಯಾಗಿದೆ. ಯಾಕಂದ್ರೆ ಈ ಬಾರಿ ಜೆಡಿಎಸ್ ಕೇವಲ 19 ಸೀಟು ಮಾತ್ರ ಗೆದ್ದಿದೆ.
 

ಮಿಷನ್ 123 ಮೇಲೆ ಗುರಿ ಇಟ್ಟಿದ್ದ ದಳಪತಿಗಳಿಗೆ ಸಿಕ್ಕಿದ್ದು ಕೇವಲ 19 ಸೀಟು. ಆ 19 ಸೀಟುಗಳ ಬೆನ್ನಲ್ಲೇ ಜೆಡಿಎಸ್'ಗೀಗ ಅಸ್ತಿತ್ವದ ಭಯ ಕಾಡ್ತಿದೆ. ಒಕ್ಕಲಿಗರ ಭದ್ರಕೋಟೆಯಲ್ಲೇ ಛಿದ್ರವಾಗಿ ಹೋಗಿರೋ ದಳಪತಿಗಳನ್ನು ಕಾಡ್ತಿರೋ ಭಯದ ಫ್ಯಾಕ್ಟರ್ ಕನಕಪುರ ಬಂಡೆ. ಒಂದ್ಕಡೆ ಬಂಡೆ ಅಬ್ಬರ, ಮತ್ತೊಂದ್ಕಡೆ ಬಿಜೆಪಿಯ ನಿಗೂಢ ಹೆಜ್ಜೆ. ಹಾಗಾದ್ರೆ ಜೆಡಿಎಸ್'ಗೆ ಕಂಟಕ ಕಟ್ಟಿಟ್ಟ ಬುತ್ತಿನಾ ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ಒಕ್ಕಲಿಗರ ಕೋಟೆ ಭೇದಿಸಿ ಕಾಂಗ್ರೆಸ್'ಗೆ ಭರ್ಜರಿ ಗೆಲುವು ತಂದುಕೊಟ್ಟ ಕನಕಪುರದ ರಣಬೇಟೆಗಾರ. ಅದೇ ರಣಬೇಟೆಗಾರನೀಗ ಕೆಪಿಸಿಸಿ ಅಧ್ಯಕ್ಷ ಅಷ್ಟೇ ಅಲ್ಲ, ರಾಜ್ಯದ ಉಪಮುಖ್ಯಮಂತ್ರಿ ಕೂಡ ಹೌದು. ಚುನಾವಣೆಗೂ ಮೊದ್ಲು ಬಂಡೆ ಕೈಯಲ್ಲಿ ಒಂದೇ ಅಧಿಕಾರ. ಆದ್ರೆ ಈಗ ಎರಡೂ ಕೈಯಲ್ಲೂ ಅಧಿಕಾರ. ಸಿದ್ದರಾಮಯ್ಯ ಸರ್ಕಾರದಲ್ಲಿ ಮೋಸ್ಟ್ ಪವರ್"ಫುಲ್ ನಂ.2 ಸ್ಥಾನ ಡಿ.ಕೆ. ಶಿವಕುಮಾರ್‌ಗೆ ಸಿಕ್ಕಿದೆ.  

ಇದನ್ನೂ ವೀಕ್ಷಿಸಿ: ಕರುನಾಡ ಯುದ್ಧವೀರರ ಮುಂದೆ ಟಾರ್ಗೆಟ್ 7 ಚಾಲೆಂಜ್: ದಕ್ಷಿಣಾಪಥೇಶ್ವರರ ದಂಡಯಾತ್ರೆಗೆ ರೆಡಿಯಾಗಿದೆ ರಣವ್ಯೂಹ !

21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more