ಮಿಷನ್ 123 ಅಂದವರು 19ಕ್ಕೆ ಕುಸಿದದ್ದು ಹೇಗೆ?: ಗೌಡರ ಭದ್ರಕೋಟೆ ಛಿದ್ರ ಮಾಡಿದ್ದು ಬಂಡೆನಾ.. ಬಿಜೆಪಿನಾ..?

ಮಿಷನ್ 123 ಅಂದವರು 19ಕ್ಕೆ ಕುಸಿದದ್ದು ಹೇಗೆ?: ಗೌಡರ ಭದ್ರಕೋಟೆ ಛಿದ್ರ ಮಾಡಿದ್ದು ಬಂಡೆನಾ.. ಬಿಜೆಪಿನಾ..?

Published : May 22, 2023, 10:58 AM IST

ಜೆಡಿಎಸ್ ಕಿಂಗ್ ಮೇಕರ್ ಆಗತ್ತೆ, ನಾನೇ ಮತ್ತೆ ಮುಖ್ಯಮಂತ್ರಿಯಾಗ್ತೀನಿ ಅಂತ ಕನಸು ಕಾಣ್ತಿದ್ದ ಕುಮಾರಸ್ವಾಮಿಯವರಿಗೆ ಚುನಾವಣೆಯಲ್ಲಿ ಭಾರೀ ನಿರಾಸೆಯಾಗಿದೆ. ಯಾಕಂದ್ರೆ ಈ ಬಾರಿ ಜೆಡಿಎಸ್ ಕೇವಲ 19 ಸೀಟು ಮಾತ್ರ ಗೆದ್ದಿದೆ.
 

ಮಿಷನ್ 123 ಮೇಲೆ ಗುರಿ ಇಟ್ಟಿದ್ದ ದಳಪತಿಗಳಿಗೆ ಸಿಕ್ಕಿದ್ದು ಕೇವಲ 19 ಸೀಟು. ಆ 19 ಸೀಟುಗಳ ಬೆನ್ನಲ್ಲೇ ಜೆಡಿಎಸ್'ಗೀಗ ಅಸ್ತಿತ್ವದ ಭಯ ಕಾಡ್ತಿದೆ. ಒಕ್ಕಲಿಗರ ಭದ್ರಕೋಟೆಯಲ್ಲೇ ಛಿದ್ರವಾಗಿ ಹೋಗಿರೋ ದಳಪತಿಗಳನ್ನು ಕಾಡ್ತಿರೋ ಭಯದ ಫ್ಯಾಕ್ಟರ್ ಕನಕಪುರ ಬಂಡೆ. ಒಂದ್ಕಡೆ ಬಂಡೆ ಅಬ್ಬರ, ಮತ್ತೊಂದ್ಕಡೆ ಬಿಜೆಪಿಯ ನಿಗೂಢ ಹೆಜ್ಜೆ. ಹಾಗಾದ್ರೆ ಜೆಡಿಎಸ್'ಗೆ ಕಂಟಕ ಕಟ್ಟಿಟ್ಟ ಬುತ್ತಿನಾ ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ಒಕ್ಕಲಿಗರ ಕೋಟೆ ಭೇದಿಸಿ ಕಾಂಗ್ರೆಸ್'ಗೆ ಭರ್ಜರಿ ಗೆಲುವು ತಂದುಕೊಟ್ಟ ಕನಕಪುರದ ರಣಬೇಟೆಗಾರ. ಅದೇ ರಣಬೇಟೆಗಾರನೀಗ ಕೆಪಿಸಿಸಿ ಅಧ್ಯಕ್ಷ ಅಷ್ಟೇ ಅಲ್ಲ, ರಾಜ್ಯದ ಉಪಮುಖ್ಯಮಂತ್ರಿ ಕೂಡ ಹೌದು. ಚುನಾವಣೆಗೂ ಮೊದ್ಲು ಬಂಡೆ ಕೈಯಲ್ಲಿ ಒಂದೇ ಅಧಿಕಾರ. ಆದ್ರೆ ಈಗ ಎರಡೂ ಕೈಯಲ್ಲೂ ಅಧಿಕಾರ. ಸಿದ್ದರಾಮಯ್ಯ ಸರ್ಕಾರದಲ್ಲಿ ಮೋಸ್ಟ್ ಪವರ್"ಫುಲ್ ನಂ.2 ಸ್ಥಾನ ಡಿ.ಕೆ. ಶಿವಕುಮಾರ್‌ಗೆ ಸಿಕ್ಕಿದೆ.  

ಇದನ್ನೂ ವೀಕ್ಷಿಸಿ: ಕರುನಾಡ ಯುದ್ಧವೀರರ ಮುಂದೆ ಟಾರ್ಗೆಟ್ 7 ಚಾಲೆಂಜ್: ದಕ್ಷಿಣಾಪಥೇಶ್ವರರ ದಂಡಯಾತ್ರೆಗೆ ರೆಡಿಯಾಗಿದೆ ರಣವ್ಯೂಹ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more