ಡಿಕೆಶಿ ರಾಜಕೀಯ ಅವನತಿ ಶುರು: 'ಯೋಗಿ' ಭವಿಷ್ಯ ನುಡಿದ್ರು!

ಡಿಕೆಶಿ ರಾಜಕೀಯ ಅವನತಿ ಶುರು: 'ಯೋಗಿ' ಭವಿಷ್ಯ ನುಡಿದ್ರು!

Suvarna News   | Asianet News
Published : Jan 13, 2020, 06:18 PM IST

ಡಿ.ಕೆ. ಶಿವಕುಮಾರ್ ವಿರುದ್ಧ ಸಿ.ಪಿ. ಯೋಗೇಶ್ವರ್ ಕಿಡಿಕಾರಿದ್ದಾರೆ. ಇದು ಬರೇ ಪ್ರತಿಮೆಯ ವಿಚಾರವಲ್ಲ, ಅಣ್ಣ-ತಮ್ಮಂದಿರ ಅಕ್ರಮ, ದಬ್ಬಾಳಿಕೆಯ ವಿರುದ್ಧದ ಹೋರಾಟವಾಗಿದೆ ಎಂದು ಹೇಳಿದರು. 

ಕನಕಪುರ (ಜ.13): ಡಿ.ಕೆ. ಶಿವಕುಮಾರ್ ಸ್ಥಾಪಿಸಿರುವ ಯೇಸು ಪ್ರತಿಮೆ ವಿರುದ್ಧ ಬಿಜೆಪಿ ಮತ್ತು ಸಂಘ ಪರಿವಾರ ಸಂಘಟನೆಗಳು ಬೀದಿಗಿಳಿದು ಹೋರಾಟ ಆರಂಭಿಸಿವೆ. ಹಿಂದೂ ಸಂಘಟನೆಗಳು ಸೋಮವಾರ ಕನಕಪುರ ಚಲೋ  ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದವು. 

ಇದನ್ನೂ ನೋಡಿ | ಸರ್ಕಾರಿ ಜಮೀನು ಅಪ್ಪ, ತಾತನ ಆಸ್ತಿ ಅಲ್ಲ: ಡಿಕೆಶಿಗೆ ಸುಧಾಕರ್ ಪಂಚ್...

ಡಿ.ಕೆ. ಶಿವಕುಮಾರ್ ವಿರುದ್ಧ ಸಿ.ಪಿ. ಯೋಗೇಶ್ವರ್ ಕಿಡಿಕಾರಿದ್ದಾರೆ. ಇದು ಬರೇ ಪ್ರತಿಮೆಯ ವಿಚಾರವಲ್ಲ, ಅಣ್ಣ-ತಮ್ಮಂದಿರ ಅಕ್ರಮ, ದಬ್ಬಾಳಿಕೆಯ ವಿರುದ್ಧದ ಹೋರಾಟವಾಗಿದೆ ಎಂದು ಹೇಳಿದರು. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!