ಡಿಕೆಶಿ ರಾಜಕೀಯ ಅವನತಿ ಶುರು: 'ಯೋಗಿ' ಭವಿಷ್ಯ ನುಡಿದ್ರು!

ಡಿಕೆಶಿ ರಾಜಕೀಯ ಅವನತಿ ಶುರು: 'ಯೋಗಿ' ಭವಿಷ್ಯ ನುಡಿದ್ರು!

Suvarna News   | Asianet News
Published : Jan 13, 2020, 06:18 PM IST

ಡಿ.ಕೆ. ಶಿವಕುಮಾರ್ ವಿರುದ್ಧ ಸಿ.ಪಿ. ಯೋಗೇಶ್ವರ್ ಕಿಡಿಕಾರಿದ್ದಾರೆ. ಇದು ಬರೇ ಪ್ರತಿಮೆಯ ವಿಚಾರವಲ್ಲ, ಅಣ್ಣ-ತಮ್ಮಂದಿರ ಅಕ್ರಮ, ದಬ್ಬಾಳಿಕೆಯ ವಿರುದ್ಧದ ಹೋರಾಟವಾಗಿದೆ ಎಂದು ಹೇಳಿದರು. 

ಕನಕಪುರ (ಜ.13): ಡಿ.ಕೆ. ಶಿವಕುಮಾರ್ ಸ್ಥಾಪಿಸಿರುವ ಯೇಸು ಪ್ರತಿಮೆ ವಿರುದ್ಧ ಬಿಜೆಪಿ ಮತ್ತು ಸಂಘ ಪರಿವಾರ ಸಂಘಟನೆಗಳು ಬೀದಿಗಿಳಿದು ಹೋರಾಟ ಆರಂಭಿಸಿವೆ. ಹಿಂದೂ ಸಂಘಟನೆಗಳು ಸೋಮವಾರ ಕನಕಪುರ ಚಲೋ  ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದವು. 

ಇದನ್ನೂ ನೋಡಿ | ಸರ್ಕಾರಿ ಜಮೀನು ಅಪ್ಪ, ತಾತನ ಆಸ್ತಿ ಅಲ್ಲ: ಡಿಕೆಶಿಗೆ ಸುಧಾಕರ್ ಪಂಚ್...

ಡಿ.ಕೆ. ಶಿವಕುಮಾರ್ ವಿರುದ್ಧ ಸಿ.ಪಿ. ಯೋಗೇಶ್ವರ್ ಕಿಡಿಕಾರಿದ್ದಾರೆ. ಇದು ಬರೇ ಪ್ರತಿಮೆಯ ವಿಚಾರವಲ್ಲ, ಅಣ್ಣ-ತಮ್ಮಂದಿರ ಅಕ್ರಮ, ದಬ್ಬಾಳಿಕೆಯ ವಿರುದ್ಧದ ಹೋರಾಟವಾಗಿದೆ ಎಂದು ಹೇಳಿದರು. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?