ಡಿಕೆಶಿ ರಾಜಕೀಯ ಅವನತಿ ಶುರು: 'ಯೋಗಿ' ಭವಿಷ್ಯ ನುಡಿದ್ರು!

ಡಿಕೆಶಿ ರಾಜಕೀಯ ಅವನತಿ ಶುರು: 'ಯೋಗಿ' ಭವಿಷ್ಯ ನುಡಿದ್ರು!

Suvarna News   | Asianet News
Published : Jan 13, 2020, 06:18 PM IST

ಡಿ.ಕೆ. ಶಿವಕುಮಾರ್ ವಿರುದ್ಧ ಸಿ.ಪಿ. ಯೋಗೇಶ್ವರ್ ಕಿಡಿಕಾರಿದ್ದಾರೆ. ಇದು ಬರೇ ಪ್ರತಿಮೆಯ ವಿಚಾರವಲ್ಲ, ಅಣ್ಣ-ತಮ್ಮಂದಿರ ಅಕ್ರಮ, ದಬ್ಬಾಳಿಕೆಯ ವಿರುದ್ಧದ ಹೋರಾಟವಾಗಿದೆ ಎಂದು ಹೇಳಿದರು. 

ಕನಕಪುರ (ಜ.13): ಡಿ.ಕೆ. ಶಿವಕುಮಾರ್ ಸ್ಥಾಪಿಸಿರುವ ಯೇಸು ಪ್ರತಿಮೆ ವಿರುದ್ಧ ಬಿಜೆಪಿ ಮತ್ತು ಸಂಘ ಪರಿವಾರ ಸಂಘಟನೆಗಳು ಬೀದಿಗಿಳಿದು ಹೋರಾಟ ಆರಂಭಿಸಿವೆ. ಹಿಂದೂ ಸಂಘಟನೆಗಳು ಸೋಮವಾರ ಕನಕಪುರ ಚಲೋ  ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದವು. 

ಇದನ್ನೂ ನೋಡಿ | ಸರ್ಕಾರಿ ಜಮೀನು ಅಪ್ಪ, ತಾತನ ಆಸ್ತಿ ಅಲ್ಲ: ಡಿಕೆಶಿಗೆ ಸುಧಾಕರ್ ಪಂಚ್...

ಡಿ.ಕೆ. ಶಿವಕುಮಾರ್ ವಿರುದ್ಧ ಸಿ.ಪಿ. ಯೋಗೇಶ್ವರ್ ಕಿಡಿಕಾರಿದ್ದಾರೆ. ಇದು ಬರೇ ಪ್ರತಿಮೆಯ ವಿಚಾರವಲ್ಲ, ಅಣ್ಣ-ತಮ್ಮಂದಿರ ಅಕ್ರಮ, ದಬ್ಬಾಳಿಕೆಯ ವಿರುದ್ಧದ ಹೋರಾಟವಾಗಿದೆ ಎಂದು ಹೇಳಿದರು. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?