BJP Janasankalpa Yatre: ಜೀವರಾಜ್, ಪರವಾಗಿಲ್ವಪ್ಪಾ.. 2023ಕ್ಕೆ ದಾಟುತ್ತೀಯ: ಸಿಎಂ ಬೊಮ್ಮಾಯಿ ಮೆಚ್ಚುಗೆ

BJP Janasankalpa Yatre: ಜೀವರಾಜ್, ಪರವಾಗಿಲ್ವಪ್ಪಾ.. 2023ಕ್ಕೆ ದಾಟುತ್ತೀಯ: ಸಿಎಂ ಬೊಮ್ಮಾಯಿ ಮೆಚ್ಚುಗೆ

Published : Nov 27, 2022, 03:56 PM ISTUpdated : Nov 27, 2022, 04:08 PM IST

ಕೊಪ್ಪದಲ್ಲಿ ನಡೆಯುತ್ತಿರುವ ಜನಸಂಕಲ್ಪ ಯಾತ್ರೆಯಲ್ಲಿಯೂ ಹೆಚ್ಚಿನ ಜನರು ಸೇರಿರುವುದನ್ನು ಕಂಡ  ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಜೀವರಾಜ್‌, ಪರ್ವಾಗಿಲ್ಲಪ್ಪಾ.. 2023 ದಾಟುತ್ತೀಯಾ.. ಬ್ಯಾಟರಿ ಫುಲ್‌ ಚಾರ್ಜ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚಿಕ್ಕಮಗಳೂರು (ನ.27) : ರಾಜ್ಯಾದ್ಯಂತ ಜನಸಂಕಲ್ಪ ಕಾರ್ಯಕ್ರಮವನ್ನು ಮಾಡುತ್ತಿದ್ದು, ಕಲಬುರಗಿಯಿಂದ ಆರಂಭವಾಗಿ ಮುಂಬೈ ಕರ್ನಾಟಕ, ಮಧ್ಯ ಕರ್ನಾಟಕ ಪೂರ್ಣಗೊಂಡು ಈಗ ಮಲೆನಾಡಿನತ್ತ ಬಂದಿದ್ದೇವೆ. ನಾವು ಬದುಕಿಗಾಗಿ ಹತ್ತು ಹಲವು ಅಭಿವೃದ್ಧಿ ಕೆಲಸಗಳನ್ನು ನಾವು ಮಾಡುತ್ತಾ ಬಂದಿದ್ದೇವೆ. ಜೀವರಾಜ್‌, ಪರ್ವಾಗಿಲ್ಲಪ್ಪಾ.. 2023 ದಾಟುತ್ತೀಯಾ.. ಬ್ಯಾಟರಿ ಫುಲ್‌ ಚಾರ್ಜ ಇದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾರದಾಂಬೆ ನೆಲೆಗೊಂಡಿರುವ ಪುಣ್ಯ ಭೂಮಿ ಇದಕ್ಕಿಂತ ಏನೂ ಬೇಕು. ಶೃಂಗೇರಿಯ ಹೆಸ್ರನ್ನು ಜಗತ್ತಿಗೆ ಪ್ರಸಿದ್ದಿ ಮಾಡಲು ಸಂಕಲ್ಪ ತೊಟ್ಟು ಸಂಕಲ್ಪ ಯಾತ್ರೆಗೆ ಬಂದಿದ್ದೇವೆ. ಕಳೆದ 70 ವರ್ಷ ನೀರು ಕೊಡದವರು ನಮ್ಮ ಆಳಿದ್ದರು, ಅವರು ಬದುಕು ಕಟ್ಟಿಕೊಡುತ್ತಾರಾ? ಎಲ್ಲಾ ಸಮಯದಲ್ಲೂ ಮೋಸ ಮಾಡಲು ಆಗಲ್ಲ, ಜನರು ಬದಲಾಗಿದ್ದಾರೆ. ಅಭಿವೃದ್ಧಿ ಪಥದಲ್ಲಿರುವ ಬಿಜೆಪಿ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more