News Hour: ಕರ್ನಾಟಕ ಕದನ ಕಣಕ್ಕೆ ಕೇಸರಿ ಕಲಿಗಳ ಎಂಟ್ರಿ!

News Hour: ಕರ್ನಾಟಕ ಕದನ ಕಣಕ್ಕೆ ಕೇಸರಿ ಕಲಿಗಳ ಎಂಟ್ರಿ!

Published : Apr 21, 2023, 11:39 PM IST

ಕರ್ನಾಟಕ ಕದನ ಕಣಕ್ಕೆ ಬಿಜೆಪಿಯ ಕಲಿಗಳ ಎಂಟ್ರಿ ಆಗಿದೆ. ಚುನಾವಣಾ ಚಾಣಕ್ಯ ದಕ್ಷಿಣ ಕರ್ನಾಟಕದ ಬೆಂಗೂರಿಗೆ ಆಗಮಿಸಿದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಉತ್ತರ ಕರ್ನಾಟಕದ ಬಿಜೆಪಿಯಲ್ಲಿ ಮತಬೇಟೆ ನಡೆಸಿದ್ದಾರೆ.

ಬೆಂಗಳೂರು (ಏ.21): ಕರ್ನಾಟಕಕ್ಕೆ ಬಿಜೆಪಿಯ ಕದನ ಕಲಿಗಳ ಎಂಟ್ರಿಯಾಗಿದೆ. ಶುಕ್ರವಾರ ಉತ್ತರದ ಬೀದರ್‌ನಲ್ಲಿ ಜೆಪಿ ನಡ್ಡಾ ಹಾಗೂ ದಕ್ಷಿಣದ ಬೆಂಗಳೂರಿನಲ್ಲಿ ಅಮಿತ್‌ ಶಾ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಬೀದರ್‌ನಲ್ಲಿ ಜೆಪಿ ನಡ್ಡಾ ಮಠಗಳಿಗೆ ಭೇಟಿ ನೀಡಿದರೆ, ಅಮಿತ್‌ ಶಾ ಬೆಂಗಳೂರಿನಲ್ಲಿ ಬ್ಯಾಕ್‌-ಟು-ಬ್ಯಾಕ್‌ ಮೀಟಿಂಗ್‌ ನಡೆಸಿದ್ದಾರೆ.

ಆದರೆ, ಇಂದು ಅಮಿತ್‌ ಶಾ ಅವರ ಕಾರ್ಯಕ್ರಮಗಳು ನಿಗದಿಯಂತೆ ನಡೆಯಲಿಲ್ಲ. ಪಿಳ್ಳ ಮುನಿಶಾಮಪ್ಪ ಪರವಾಗಿ ಮತಯಾಚನೆಗೆ ಆಗಮಿಸಿದ್ದ ಅಮಿತ್‌ ಶಾ ದೇವನಹಳ್ಳಿಯಲ್ಲಿ ರೋಡ್‌ ಶೋ ಮಾಡಬೇಕಿತ್ತು. ಆದರೆ, ಮಳೆಯ ಕಾರಣದಿಂದ ಅದು ಸಾಧ್ಯವಾಗಲಿಲ್ಲ.

JanaMata: ಬಿಜೆಪಿಗೆ ಮೀಸಲಾತಿ ನಿರ್ಧಾರವೇ ಇಂಜಿನ್‌, ಉಳಿದವು ಬರೀ ಕರಪ್ಷನ್‌!

ಇನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬೀದರ್‌ನಲ್ಲಿ ಶಕ್ತಿ ಪ್ರದರ್ಶನ ಮಾಡಿದರು. ಈಶ್ವರ್‌ ಸಿಂಗ್‌ ಠಾಕೂರ್‌ ಪರವಾಗಿ ಅವರು ಮತಬೇಟೆ ಆರಂಭಿಸಿದರು. ಮಠಗಳ ಭೇಟಿ, ರೋಡ್‌ ಶೋ ಹಾಗೂ ಸಂವಾದ ಕಾರ್ಯಕ್ರಮವನ್ನು ನಡೆಸಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more