News Hour: ಕರ್ನಾಟಕ ಕದನ ಕಣಕ್ಕೆ ಕೇಸರಿ ಕಲಿಗಳ ಎಂಟ್ರಿ!

News Hour: ಕರ್ನಾಟಕ ಕದನ ಕಣಕ್ಕೆ ಕೇಸರಿ ಕಲಿಗಳ ಎಂಟ್ರಿ!

Published : Apr 21, 2023, 11:39 PM IST

ಕರ್ನಾಟಕ ಕದನ ಕಣಕ್ಕೆ ಬಿಜೆಪಿಯ ಕಲಿಗಳ ಎಂಟ್ರಿ ಆಗಿದೆ. ಚುನಾವಣಾ ಚಾಣಕ್ಯ ದಕ್ಷಿಣ ಕರ್ನಾಟಕದ ಬೆಂಗೂರಿಗೆ ಆಗಮಿಸಿದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಉತ್ತರ ಕರ್ನಾಟಕದ ಬಿಜೆಪಿಯಲ್ಲಿ ಮತಬೇಟೆ ನಡೆಸಿದ್ದಾರೆ.

ಬೆಂಗಳೂರು (ಏ.21): ಕರ್ನಾಟಕಕ್ಕೆ ಬಿಜೆಪಿಯ ಕದನ ಕಲಿಗಳ ಎಂಟ್ರಿಯಾಗಿದೆ. ಶುಕ್ರವಾರ ಉತ್ತರದ ಬೀದರ್‌ನಲ್ಲಿ ಜೆಪಿ ನಡ್ಡಾ ಹಾಗೂ ದಕ್ಷಿಣದ ಬೆಂಗಳೂರಿನಲ್ಲಿ ಅಮಿತ್‌ ಶಾ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಬೀದರ್‌ನಲ್ಲಿ ಜೆಪಿ ನಡ್ಡಾ ಮಠಗಳಿಗೆ ಭೇಟಿ ನೀಡಿದರೆ, ಅಮಿತ್‌ ಶಾ ಬೆಂಗಳೂರಿನಲ್ಲಿ ಬ್ಯಾಕ್‌-ಟು-ಬ್ಯಾಕ್‌ ಮೀಟಿಂಗ್‌ ನಡೆಸಿದ್ದಾರೆ.

ಆದರೆ, ಇಂದು ಅಮಿತ್‌ ಶಾ ಅವರ ಕಾರ್ಯಕ್ರಮಗಳು ನಿಗದಿಯಂತೆ ನಡೆಯಲಿಲ್ಲ. ಪಿಳ್ಳ ಮುನಿಶಾಮಪ್ಪ ಪರವಾಗಿ ಮತಯಾಚನೆಗೆ ಆಗಮಿಸಿದ್ದ ಅಮಿತ್‌ ಶಾ ದೇವನಹಳ್ಳಿಯಲ್ಲಿ ರೋಡ್‌ ಶೋ ಮಾಡಬೇಕಿತ್ತು. ಆದರೆ, ಮಳೆಯ ಕಾರಣದಿಂದ ಅದು ಸಾಧ್ಯವಾಗಲಿಲ್ಲ.

JanaMata: ಬಿಜೆಪಿಗೆ ಮೀಸಲಾತಿ ನಿರ್ಧಾರವೇ ಇಂಜಿನ್‌, ಉಳಿದವು ಬರೀ ಕರಪ್ಷನ್‌!

ಇನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬೀದರ್‌ನಲ್ಲಿ ಶಕ್ತಿ ಪ್ರದರ್ಶನ ಮಾಡಿದರು. ಈಶ್ವರ್‌ ಸಿಂಗ್‌ ಠಾಕೂರ್‌ ಪರವಾಗಿ ಅವರು ಮತಬೇಟೆ ಆರಂಭಿಸಿದರು. ಮಠಗಳ ಭೇಟಿ, ರೋಡ್‌ ಶೋ ಹಾಗೂ ಸಂವಾದ ಕಾರ್ಯಕ್ರಮವನ್ನು ನಡೆಸಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more