News Hour: ಕರ್ನಾಟಕ ಕದನ ಕಣಕ್ಕೆ ಕೇಸರಿ ಕಲಿಗಳ ಎಂಟ್ರಿ!

News Hour: ಕರ್ನಾಟಕ ಕದನ ಕಣಕ್ಕೆ ಕೇಸರಿ ಕಲಿಗಳ ಎಂಟ್ರಿ!

Published : Apr 21, 2023, 11:39 PM IST

ಕರ್ನಾಟಕ ಕದನ ಕಣಕ್ಕೆ ಬಿಜೆಪಿಯ ಕಲಿಗಳ ಎಂಟ್ರಿ ಆಗಿದೆ. ಚುನಾವಣಾ ಚಾಣಕ್ಯ ದಕ್ಷಿಣ ಕರ್ನಾಟಕದ ಬೆಂಗೂರಿಗೆ ಆಗಮಿಸಿದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಉತ್ತರ ಕರ್ನಾಟಕದ ಬಿಜೆಪಿಯಲ್ಲಿ ಮತಬೇಟೆ ನಡೆಸಿದ್ದಾರೆ.

ಬೆಂಗಳೂರು (ಏ.21): ಕರ್ನಾಟಕಕ್ಕೆ ಬಿಜೆಪಿಯ ಕದನ ಕಲಿಗಳ ಎಂಟ್ರಿಯಾಗಿದೆ. ಶುಕ್ರವಾರ ಉತ್ತರದ ಬೀದರ್‌ನಲ್ಲಿ ಜೆಪಿ ನಡ್ಡಾ ಹಾಗೂ ದಕ್ಷಿಣದ ಬೆಂಗಳೂರಿನಲ್ಲಿ ಅಮಿತ್‌ ಶಾ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಬೀದರ್‌ನಲ್ಲಿ ಜೆಪಿ ನಡ್ಡಾ ಮಠಗಳಿಗೆ ಭೇಟಿ ನೀಡಿದರೆ, ಅಮಿತ್‌ ಶಾ ಬೆಂಗಳೂರಿನಲ್ಲಿ ಬ್ಯಾಕ್‌-ಟು-ಬ್ಯಾಕ್‌ ಮೀಟಿಂಗ್‌ ನಡೆಸಿದ್ದಾರೆ.

ಆದರೆ, ಇಂದು ಅಮಿತ್‌ ಶಾ ಅವರ ಕಾರ್ಯಕ್ರಮಗಳು ನಿಗದಿಯಂತೆ ನಡೆಯಲಿಲ್ಲ. ಪಿಳ್ಳ ಮುನಿಶಾಮಪ್ಪ ಪರವಾಗಿ ಮತಯಾಚನೆಗೆ ಆಗಮಿಸಿದ್ದ ಅಮಿತ್‌ ಶಾ ದೇವನಹಳ್ಳಿಯಲ್ಲಿ ರೋಡ್‌ ಶೋ ಮಾಡಬೇಕಿತ್ತು. ಆದರೆ, ಮಳೆಯ ಕಾರಣದಿಂದ ಅದು ಸಾಧ್ಯವಾಗಲಿಲ್ಲ.

JanaMata: ಬಿಜೆಪಿಗೆ ಮೀಸಲಾತಿ ನಿರ್ಧಾರವೇ ಇಂಜಿನ್‌, ಉಳಿದವು ಬರೀ ಕರಪ್ಷನ್‌!

ಇನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬೀದರ್‌ನಲ್ಲಿ ಶಕ್ತಿ ಪ್ರದರ್ಶನ ಮಾಡಿದರು. ಈಶ್ವರ್‌ ಸಿಂಗ್‌ ಠಾಕೂರ್‌ ಪರವಾಗಿ ಅವರು ಮತಬೇಟೆ ಆರಂಭಿಸಿದರು. ಮಠಗಳ ಭೇಟಿ, ರೋಡ್‌ ಶೋ ಹಾಗೂ ಸಂವಾದ ಕಾರ್ಯಕ್ರಮವನ್ನು ನಡೆಸಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more