News Hour: ಕರ್ನಾಟಕ ಕದನ ಕಣಕ್ಕೆ ಕೇಸರಿ ಕಲಿಗಳ ಎಂಟ್ರಿ!

News Hour: ಕರ್ನಾಟಕ ಕದನ ಕಣಕ್ಕೆ ಕೇಸರಿ ಕಲಿಗಳ ಎಂಟ್ರಿ!

Published : Apr 21, 2023, 11:39 PM IST

ಕರ್ನಾಟಕ ಕದನ ಕಣಕ್ಕೆ ಬಿಜೆಪಿಯ ಕಲಿಗಳ ಎಂಟ್ರಿ ಆಗಿದೆ. ಚುನಾವಣಾ ಚಾಣಕ್ಯ ದಕ್ಷಿಣ ಕರ್ನಾಟಕದ ಬೆಂಗೂರಿಗೆ ಆಗಮಿಸಿದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಉತ್ತರ ಕರ್ನಾಟಕದ ಬಿಜೆಪಿಯಲ್ಲಿ ಮತಬೇಟೆ ನಡೆಸಿದ್ದಾರೆ.

ಬೆಂಗಳೂರು (ಏ.21): ಕರ್ನಾಟಕಕ್ಕೆ ಬಿಜೆಪಿಯ ಕದನ ಕಲಿಗಳ ಎಂಟ್ರಿಯಾಗಿದೆ. ಶುಕ್ರವಾರ ಉತ್ತರದ ಬೀದರ್‌ನಲ್ಲಿ ಜೆಪಿ ನಡ್ಡಾ ಹಾಗೂ ದಕ್ಷಿಣದ ಬೆಂಗಳೂರಿನಲ್ಲಿ ಅಮಿತ್‌ ಶಾ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಬೀದರ್‌ನಲ್ಲಿ ಜೆಪಿ ನಡ್ಡಾ ಮಠಗಳಿಗೆ ಭೇಟಿ ನೀಡಿದರೆ, ಅಮಿತ್‌ ಶಾ ಬೆಂಗಳೂರಿನಲ್ಲಿ ಬ್ಯಾಕ್‌-ಟು-ಬ್ಯಾಕ್‌ ಮೀಟಿಂಗ್‌ ನಡೆಸಿದ್ದಾರೆ.

ಆದರೆ, ಇಂದು ಅಮಿತ್‌ ಶಾ ಅವರ ಕಾರ್ಯಕ್ರಮಗಳು ನಿಗದಿಯಂತೆ ನಡೆಯಲಿಲ್ಲ. ಪಿಳ್ಳ ಮುನಿಶಾಮಪ್ಪ ಪರವಾಗಿ ಮತಯಾಚನೆಗೆ ಆಗಮಿಸಿದ್ದ ಅಮಿತ್‌ ಶಾ ದೇವನಹಳ್ಳಿಯಲ್ಲಿ ರೋಡ್‌ ಶೋ ಮಾಡಬೇಕಿತ್ತು. ಆದರೆ, ಮಳೆಯ ಕಾರಣದಿಂದ ಅದು ಸಾಧ್ಯವಾಗಲಿಲ್ಲ.

JanaMata: ಬಿಜೆಪಿಗೆ ಮೀಸಲಾತಿ ನಿರ್ಧಾರವೇ ಇಂಜಿನ್‌, ಉಳಿದವು ಬರೀ ಕರಪ್ಷನ್‌!

ಇನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಬೀದರ್‌ನಲ್ಲಿ ಶಕ್ತಿ ಪ್ರದರ್ಶನ ಮಾಡಿದರು. ಈಶ್ವರ್‌ ಸಿಂಗ್‌ ಠಾಕೂರ್‌ ಪರವಾಗಿ ಅವರು ಮತಬೇಟೆ ಆರಂಭಿಸಿದರು. ಮಠಗಳ ಭೇಟಿ, ರೋಡ್‌ ಶೋ ಹಾಗೂ ಸಂವಾದ ಕಾರ್ಯಕ್ರಮವನ್ನು ನಡೆಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more