ಮೊದಲೇ ಹೇಳಿದ್ದರೆ ಈಶ್ವರಪ್ಪ ರೀತಿ ರಾಜೀನಾಮೆ ಕೊಡುತ್ತಿದ್ದೆ, ಟಿಕೆಟ್ ಕೈತಪ್ಪಿದ್ದಕ್ಕೆ ರಘುಪತಿ ಭಟ್ ಕಣ್ಣೀರು!

ಮೊದಲೇ ಹೇಳಿದ್ದರೆ ಈಶ್ವರಪ್ಪ ರೀತಿ ರಾಜೀನಾಮೆ ಕೊಡುತ್ತಿದ್ದೆ, ಟಿಕೆಟ್ ಕೈತಪ್ಪಿದ್ದಕ್ಕೆ ರಘುಪತಿ ಭಟ್ ಕಣ್ಣೀರು!

Published : Apr 12, 2023, 03:22 PM IST

ಟಿಕೆಟ್ ಇಲ್ಲ ಅನ್ನೋದನ್ನು ಯಾವುದೇ ನಾಯಕರು ಹೇಳಿಲ್ಲ. ಅದು ನನಗೆ ಬೇಸರ ತಂದಿದೆ. 1997ರಿಂದ ಜಿಲ್ಲೆಯಲ್ಲಿ ಪಕ್ಷ ಕಟ್ಟಿದ್ದೇನೆ. ಇದೀಗ ಏಕಾಏಕಿ ಟಿಕೆಟ್ ವಂಚಿಸಿರುವುದು ನೋವಾಗಿದೆ ಎಂದು ರಘುಪತಿ ಕಣ್ಣೀರಿಟ್ಟಿದ್ದಾರೆ.

ಉಡುಪಿ(ಏ.12): ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಬಂಡಾಯ ಶುರುವಾಗಿದೆ. ಇದೀಗ ಉಡುಪಿ ಕ್ಷೇತ್ರದ ಹಾಲಿ ಶಾಸಕ ರಘುಪತಿ ಭಟ್‍‌ಗೂ ಟಿಕೆಟ್ ಕೈತಪ್ಪಿದೆ. ಇದರ ಬೆನ್ನಲ್ಲೇ ರಘುಪತಿ ಭಟ್ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ದುಃಖದಿಂದ ಕಣ್ಮೀರಿಟ್ಟಿದ್ದಾರೆ. ನನ್ನ ಜಾತಿ ಕಾರಣದಿಂದಲೇ ಟಿಕೆಟ್ ಕೈತಪ್ಪಿದೆ. ನಾನು ಜಿಲ್ಲೆಯಲ್ಲಿ ಅಭಿವೃದ್ದಿ ಮಾಡಿದ್ದೇನೆ, ಪಕ್ಷ ಸಂಘಟನೆ ಮಾಡಿದ್ದೇನೆ. ಆದರೂ ಟಿಕೆಟ್ ಕೈತಪ್ಪಿದೆ ಅಂದರೆ ಜಾತಿ ಕಾರಣ ಎಂದಿದ್ದಾರೆ. ಇದೇ ವೇಳೆ ರಘುಪತಿ ಭಟ್ ಭಾವುಕರಾಗಿದ್ದಾರೆ. ನನಗೆ ಟಿಕೆಟ್ ಇಲ್ಲ ಅನ್ನೋ ವಿಚಾರ ಯಾರೂ ಕೂಡ ಹೇಳಿಲ್ಲ. ಮೊದಲೇ ಹೇಳಿದ್ದರೆ ಈಶ್ವರಪ್ಪ ರೀತಿ ರಾಜೀನಾಮೆ ಕೊಡುತ್ತಿದ್ದೆ ಎಂದು ರಘುಪತಿ ಭಟ್ ಹೇಳಿದ್ದಾರೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more