ಮೊದಲೇ ಹೇಳಿದ್ದರೆ ಈಶ್ವರಪ್ಪ ರೀತಿ ರಾಜೀನಾಮೆ ಕೊಡುತ್ತಿದ್ದೆ, ಟಿಕೆಟ್ ಕೈತಪ್ಪಿದ್ದಕ್ಕೆ ರಘುಪತಿ ಭಟ್ ಕಣ್ಣೀರು!

ಮೊದಲೇ ಹೇಳಿದ್ದರೆ ಈಶ್ವರಪ್ಪ ರೀತಿ ರಾಜೀನಾಮೆ ಕೊಡುತ್ತಿದ್ದೆ, ಟಿಕೆಟ್ ಕೈತಪ್ಪಿದ್ದಕ್ಕೆ ರಘುಪತಿ ಭಟ್ ಕಣ್ಣೀರು!

Published : Apr 12, 2023, 03:22 PM IST

ಟಿಕೆಟ್ ಇಲ್ಲ ಅನ್ನೋದನ್ನು ಯಾವುದೇ ನಾಯಕರು ಹೇಳಿಲ್ಲ. ಅದು ನನಗೆ ಬೇಸರ ತಂದಿದೆ. 1997ರಿಂದ ಜಿಲ್ಲೆಯಲ್ಲಿ ಪಕ್ಷ ಕಟ್ಟಿದ್ದೇನೆ. ಇದೀಗ ಏಕಾಏಕಿ ಟಿಕೆಟ್ ವಂಚಿಸಿರುವುದು ನೋವಾಗಿದೆ ಎಂದು ರಘುಪತಿ ಕಣ್ಣೀರಿಟ್ಟಿದ್ದಾರೆ.

ಉಡುಪಿ(ಏ.12): ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಬಂಡಾಯ ಶುರುವಾಗಿದೆ. ಇದೀಗ ಉಡುಪಿ ಕ್ಷೇತ್ರದ ಹಾಲಿ ಶಾಸಕ ರಘುಪತಿ ಭಟ್‍‌ಗೂ ಟಿಕೆಟ್ ಕೈತಪ್ಪಿದೆ. ಇದರ ಬೆನ್ನಲ್ಲೇ ರಘುಪತಿ ಭಟ್ ಏಷ್ಯಾನೆಟ್ ಸುವರ್ಣನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ದುಃಖದಿಂದ ಕಣ್ಮೀರಿಟ್ಟಿದ್ದಾರೆ. ನನ್ನ ಜಾತಿ ಕಾರಣದಿಂದಲೇ ಟಿಕೆಟ್ ಕೈತಪ್ಪಿದೆ. ನಾನು ಜಿಲ್ಲೆಯಲ್ಲಿ ಅಭಿವೃದ್ದಿ ಮಾಡಿದ್ದೇನೆ, ಪಕ್ಷ ಸಂಘಟನೆ ಮಾಡಿದ್ದೇನೆ. ಆದರೂ ಟಿಕೆಟ್ ಕೈತಪ್ಪಿದೆ ಅಂದರೆ ಜಾತಿ ಕಾರಣ ಎಂದಿದ್ದಾರೆ. ಇದೇ ವೇಳೆ ರಘುಪತಿ ಭಟ್ ಭಾವುಕರಾಗಿದ್ದಾರೆ. ನನಗೆ ಟಿಕೆಟ್ ಇಲ್ಲ ಅನ್ನೋ ವಿಚಾರ ಯಾರೂ ಕೂಡ ಹೇಳಿಲ್ಲ. ಮೊದಲೇ ಹೇಳಿದ್ದರೆ ಈಶ್ವರಪ್ಪ ರೀತಿ ರಾಜೀನಾಮೆ ಕೊಡುತ್ತಿದ್ದೆ ಎಂದು ರಘುಪತಿ ಭಟ್ ಹೇಳಿದ್ದಾರೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more