ಈಶ್ವರಪ್ಪ ರಾಜಕೀಯ ಜೀವನ ಮುಗಿದೇ ಹೋಯ್ತಾ? ನೇರ ಪ್ರಶ್ನೆಗಳಿಗೆ ಈಶ್ವರಪ್ಪ ನೇರಾ ನೇರ ಉತ್ತರ

ಈಶ್ವರಪ್ಪ ರಾಜಕೀಯ ಜೀವನ ಮುಗಿದೇ ಹೋಯ್ತಾ? ನೇರ ಪ್ರಶ್ನೆಗಳಿಗೆ ಈಶ್ವರಪ್ಪ ನೇರಾ ನೇರ ಉತ್ತರ

Published : May 15, 2022, 08:01 PM IST

ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ ಸಮಾಜದ ಬೇರೆ ಬೇರೆ ಕ್ಷೇತ್ರಗಳನ್ನು ಪ್ರತಿನಿಧಿಸುವ ಜನರ ಪ್ರಶ್ನೆಗಳಿಗೆ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಉತ್ತರಿಸಿದ್ದಾರೆ. 

ಬೆಂಗಳೂರು (ಮೇ 15): ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ (News Hour Special) ಸಮಾಜದ ಬೇರೆ ಬೇರೆ ಕ್ಷೇತ್ರಗಳನ್ನು ಪ್ರತಿನಿಧಿಸುವ ಜನರ ಪ್ರಶ್ನೆಗಳಿಗೆ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ (K S Eshwarappa) ಉತ್ತರಿಸಿದ್ದಾರೆ. ಖಂಡತುಂಡವಾಗಿ ಮಾತನಾಡುವ ಈಶ್ವರಪ್ಪ ಮಾತು ಪ್ರತಿ ಬಾರಿಯೂ ಮಾಧ್ಯಮಗಳಲ್ಲಿ ಹೆಡ್‌ಲೈನ್‌ ಆಗುತ್ತದೆ. ಪಕ್ಷದ ಸಿದ್ಧಾಂತಗಳನ್ನು ಸಮರ್ಥನೆ ಮಾಡಿಕೊಳ್ಳುವುದರಲ್ಲಿ ಹಿಂದೆ ಮುಂದೆ ನೋಡುವ ಜಾಯಮಾನದವರಲ್ಲ ಈಶ್ವರಪ್ಪ.  ಹೀಗಾಗಿಯೇ ಅವರ ಸುತ್ತಮುತ್ತ ಹತ್ತು ಹಲವಾರು ವಿವಾದಗಳು ಸುತ್ತಿಕೊಳ್ಳುತ್ತವೆ. ಈ ನಡುವೆ ಈಶ್ವರಪ್ಪರನ್ನ ಸುತ್ತಿಕೊಂಡ ಮತ್ತೊಂದು ವಿವಾದ ಬೆಳಗಾವಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ. ಇವೆಲ್ಲದರ ಬಗ್ಗೆ  ನ್ಯೂಸ್ ಅವರ್ ಸ್ಪೆಷಲ್‌ನಲ್ಲಿ ಈಶ್ವರಪ್ಪ ಮಾತನಾಡಿದ್ದಾರೆ, ನೇರ ಪ್ರಶ್ನೆಗಳಿಗೆ ನೇರಾ ನೇರ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ದೆಹಲಿಗೆ ತೆರಳಲು ಉಡುಪಿ ಪೊಲೀಸರ ಟೀಂ ರೆಡಿ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more