ಈಶ್ವರಪ್ಪ ರಾಜಕೀಯ ಜೀವನ ಮುಗಿದೇ ಹೋಯ್ತಾ? ನೇರ ಪ್ರಶ್ನೆಗಳಿಗೆ ಈಶ್ವರಪ್ಪ ನೇರಾ ನೇರ ಉತ್ತರ

ಈಶ್ವರಪ್ಪ ರಾಜಕೀಯ ಜೀವನ ಮುಗಿದೇ ಹೋಯ್ತಾ? ನೇರ ಪ್ರಶ್ನೆಗಳಿಗೆ ಈಶ್ವರಪ್ಪ ನೇರಾ ನೇರ ಉತ್ತರ

Published : May 15, 2022, 08:01 PM IST

ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ ಸಮಾಜದ ಬೇರೆ ಬೇರೆ ಕ್ಷೇತ್ರಗಳನ್ನು ಪ್ರತಿನಿಧಿಸುವ ಜನರ ಪ್ರಶ್ನೆಗಳಿಗೆ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಉತ್ತರಿಸಿದ್ದಾರೆ. 

ಬೆಂಗಳೂರು (ಮೇ 15): ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ (News Hour Special) ಸಮಾಜದ ಬೇರೆ ಬೇರೆ ಕ್ಷೇತ್ರಗಳನ್ನು ಪ್ರತಿನಿಧಿಸುವ ಜನರ ಪ್ರಶ್ನೆಗಳಿಗೆ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ (K S Eshwarappa) ಉತ್ತರಿಸಿದ್ದಾರೆ. ಖಂಡತುಂಡವಾಗಿ ಮಾತನಾಡುವ ಈಶ್ವರಪ್ಪ ಮಾತು ಪ್ರತಿ ಬಾರಿಯೂ ಮಾಧ್ಯಮಗಳಲ್ಲಿ ಹೆಡ್‌ಲೈನ್‌ ಆಗುತ್ತದೆ. ಪಕ್ಷದ ಸಿದ್ಧಾಂತಗಳನ್ನು ಸಮರ್ಥನೆ ಮಾಡಿಕೊಳ್ಳುವುದರಲ್ಲಿ ಹಿಂದೆ ಮುಂದೆ ನೋಡುವ ಜಾಯಮಾನದವರಲ್ಲ ಈಶ್ವರಪ್ಪ.  ಹೀಗಾಗಿಯೇ ಅವರ ಸುತ್ತಮುತ್ತ ಹತ್ತು ಹಲವಾರು ವಿವಾದಗಳು ಸುತ್ತಿಕೊಳ್ಳುತ್ತವೆ. ಈ ನಡುವೆ ಈಶ್ವರಪ್ಪರನ್ನ ಸುತ್ತಿಕೊಂಡ ಮತ್ತೊಂದು ವಿವಾದ ಬೆಳಗಾವಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ. ಇವೆಲ್ಲದರ ಬಗ್ಗೆ  ನ್ಯೂಸ್ ಅವರ್ ಸ್ಪೆಷಲ್‌ನಲ್ಲಿ ಈಶ್ವರಪ್ಪ ಮಾತನಾಡಿದ್ದಾರೆ, ನೇರ ಪ್ರಶ್ನೆಗಳಿಗೆ ನೇರಾ ನೇರ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ದೆಹಲಿಗೆ ತೆರಳಲು ಉಡುಪಿ ಪೊಲೀಸರ ಟೀಂ ರೆಡಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more